ಬಹುಕೋಟಿ ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ: ಜಡ್ಜ್‌ ಎದುರು ಹಾಜರುಪಡಿಸಲಿರುವ ಇಡಿ ಅಧಿಕಾರಿಗಳು

ಬಹುಕೋಟಿ ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ: ಜಡ್ಜ್‌ ಎದುರು ಹಾಜರುಪಡಿಸಲಿರುವ ಇಡಿ ಅಧಿಕಾರಿಗಳು

Published : Jul 13, 2024, 09:07 AM IST

ಮಾಜಿ ಸಚಿವ ನಾಗೇಂದ್ರಗೆ ಇಡಿ ಅಧಿಕಾರಿಗಳು ಗ್ರಿಲ್‌ ಮಾಡಿದ್ದು, ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ ಕೇಳಲಾಗಿದೆ. 
 

ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ (Former minister Nagendra) ಬಂಧನವಾಗಿದ್ದು, ಇಡಿ ಅಧಿಕಾರಿಗಳು (ED officials) ಗ್ರಿಲ್ ಮಾಡಿದ್ದಾರೆ. ಶಾಂತಿನಗರ ಕಚೇರಿಯಲ್ಲಿ ಇಡಿ ತೀವ್ರ ವಿಚಾರಣೆ ನಡೆಸಿದೆ. ನಿನ್ನೆ ದಿನ ಪೂರ್ತಿ ಮಾಜಿ ಸಚಿವ ನಾಗೇಂದ್ರ ವಿಚಾರಣೆ ಮಾಡಲಾಗಿದೆ. ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ ಕೇಳಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ನಾಗೇಂದ್ರಗೆ ಮೆಡಿಕಲ್ ಟೆಸ್ಟ್‌ ಮಾಡಿಸಲಾಗಿದ್ದು, ಕೆಲವೇ ಹೊತ್ತಲ್ಲಿ ಜಡ್ಜ್ ಎದುರು  ನಾಗೇಂದ್ರ ಹಾಜರು ಪಡಿಸಲಾಗುವುದು.  ನಿನ್ನೆ ದಿನವೀಡಿ ನಾಗೇಂದ್ರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅಲ್ಲದೇ ಬಹುಕೋಟಿ ಅಕ್ರಮದ ಬಗ್ಗೆ ಸಾಲುಸಾಲು ಪ್ರಶ್ನೆ ಕೇಳಲಾಗಿದೆ. ಕೆಲವೇ ಕ್ಷಣಗಳಲ್ಲಿ ಜಡ್ಜ್ ಎದರು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ನಾಗೇಂದ್ರರನ್ನ ಕಸ್ಟಡಿಗೆ ಇಡಿ ಕೇಳಲಿದೆ.

ಇದನ್ನೂ ವೀಕ್ಷಿಸಿ:  ನಿರೂಪಕಿ ಅಪರ್ಣಾ ಬಾಲ್ಯ ಹೇಗಿತ್ತು ಗೊತ್ತಾ ? ನಟಿಯ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ..

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more