ಬಹುಕೋಟಿ ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ: ಜಡ್ಜ್‌ ಎದುರು ಹಾಜರುಪಡಿಸಲಿರುವ ಇಡಿ ಅಧಿಕಾರಿಗಳು

ಬಹುಕೋಟಿ ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ: ಜಡ್ಜ್‌ ಎದುರು ಹಾಜರುಪಡಿಸಲಿರುವ ಇಡಿ ಅಧಿಕಾರಿಗಳು

Published : Jul 13, 2024, 09:07 AM IST

ಮಾಜಿ ಸಚಿವ ನಾಗೇಂದ್ರಗೆ ಇಡಿ ಅಧಿಕಾರಿಗಳು ಗ್ರಿಲ್‌ ಮಾಡಿದ್ದು, ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ ಕೇಳಲಾಗಿದೆ. 
 

ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ (Former minister Nagendra) ಬಂಧನವಾಗಿದ್ದು, ಇಡಿ ಅಧಿಕಾರಿಗಳು (ED officials) ಗ್ರಿಲ್ ಮಾಡಿದ್ದಾರೆ. ಶಾಂತಿನಗರ ಕಚೇರಿಯಲ್ಲಿ ಇಡಿ ತೀವ್ರ ವಿಚಾರಣೆ ನಡೆಸಿದೆ. ನಿನ್ನೆ ದಿನ ಪೂರ್ತಿ ಮಾಜಿ ಸಚಿವ ನಾಗೇಂದ್ರ ವಿಚಾರಣೆ ಮಾಡಲಾಗಿದೆ. ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ ಕೇಳಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ನಾಗೇಂದ್ರಗೆ ಮೆಡಿಕಲ್ ಟೆಸ್ಟ್‌ ಮಾಡಿಸಲಾಗಿದ್ದು, ಕೆಲವೇ ಹೊತ್ತಲ್ಲಿ ಜಡ್ಜ್ ಎದುರು  ನಾಗೇಂದ್ರ ಹಾಜರು ಪಡಿಸಲಾಗುವುದು.  ನಿನ್ನೆ ದಿನವೀಡಿ ನಾಗೇಂದ್ರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅಲ್ಲದೇ ಬಹುಕೋಟಿ ಅಕ್ರಮದ ಬಗ್ಗೆ ಸಾಲುಸಾಲು ಪ್ರಶ್ನೆ ಕೇಳಲಾಗಿದೆ. ಕೆಲವೇ ಕ್ಷಣಗಳಲ್ಲಿ ಜಡ್ಜ್ ಎದರು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ನಾಗೇಂದ್ರರನ್ನ ಕಸ್ಟಡಿಗೆ ಇಡಿ ಕೇಳಲಿದೆ.

ಇದನ್ನೂ ವೀಕ್ಷಿಸಿ:  ನಿರೂಪಕಿ ಅಪರ್ಣಾ ಬಾಲ್ಯ ಹೇಗಿತ್ತು ಗೊತ್ತಾ ? ನಟಿಯ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ..

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more