ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

Published : Jul 10, 2024, 12:57 PM ISTUpdated : Jul 10, 2024, 12:58 PM IST

ಕೋರ್ಟ್ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನವಾಗಬಹುದು ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದ( Valmiki Development Corporation scam ) ಆರೋಪಿಗಳಿಗೆ ED ಶಾಕ್ ನೀಡಿದ್ದು, ಇಂದೇ ಇಂದೇ ಮಾಜಿ ಸಚಿವ‌ ನಾಗೇಂದ್ರ(Nagendra ) ಬಂಧನ(Arrest) ಸಾಧ್ಯತೆ ಇದೆ. ಈ ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ(ED) ಮಾಹಿತಿ ಸಂಗ್ರಹಿಸಿದೆ. ಕೋರ್ಟ್ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸಬಹುದು. ಪರಪ್ಪನ ಅಗ್ರಹಾರ ಜೈಲಿನಲ್ಲೇ ಆರೋಪಿಗಳ ವಿಚಾರಣೆ ನಡೆಯುವ ಸಾಧ್ಯತೆ ಇದೆ. ನಾಗೇಂದ್ರಗೆ 50ರಿಂದ 60 ಕೋಟಿ ಹೋಗಿರುವ ಅನುಮಾನ ಇದೆ. ನಾಗೇಂದ್ರಗೆ ದೊಡ್ಡಪಾಲು ಹೋದ ಬಗ್ಗೆ ಇಡಿಗೆ ಮಾಹಿತಿ ಸಿಕ್ಕಿದ್ದು, ನಾಗೇಂದ್ರ ಮನೆಯಲ್ಲೇ ವಿಚಾರಣೆ ನಡೆಸಿ ಬಂಧಿಸುವ ಸಾಧ್ಯತೆ ಇದೆ. ನಾಗೇಂದ್ರ ಬಂಧನ ಸಾಧ್ಯತೆ ಬಗ್ಗೆ‌ ಇಡಿ ಮೂಲಗಳ ಮಾಹಿತಿ ನೀಡಿವೆ.

ಇದನ್ನೂ ವೀಕ್ಷಿಸಿ:  ED Attack: ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ: ನಾಗೇಂದ್ರ, ದದ್ದಲ್ ಕೊಠಡಿಗಳಲ್ಲಿ ದಾಖಲೆಗಳ ಪರಿಶೀಲನೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!