ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

Published : Jul 10, 2024, 12:57 PM ISTUpdated : Jul 10, 2024, 12:58 PM IST

ಕೋರ್ಟ್ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನವಾಗಬಹುದು ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದ( Valmiki Development Corporation scam ) ಆರೋಪಿಗಳಿಗೆ ED ಶಾಕ್ ನೀಡಿದ್ದು, ಇಂದೇ ಇಂದೇ ಮಾಜಿ ಸಚಿವ‌ ನಾಗೇಂದ್ರ(Nagendra ) ಬಂಧನ(Arrest) ಸಾಧ್ಯತೆ ಇದೆ. ಈ ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ(ED) ಮಾಹಿತಿ ಸಂಗ್ರಹಿಸಿದೆ. ಕೋರ್ಟ್ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸಬಹುದು. ಪರಪ್ಪನ ಅಗ್ರಹಾರ ಜೈಲಿನಲ್ಲೇ ಆರೋಪಿಗಳ ವಿಚಾರಣೆ ನಡೆಯುವ ಸಾಧ್ಯತೆ ಇದೆ. ನಾಗೇಂದ್ರಗೆ 50ರಿಂದ 60 ಕೋಟಿ ಹೋಗಿರುವ ಅನುಮಾನ ಇದೆ. ನಾಗೇಂದ್ರಗೆ ದೊಡ್ಡಪಾಲು ಹೋದ ಬಗ್ಗೆ ಇಡಿಗೆ ಮಾಹಿತಿ ಸಿಕ್ಕಿದ್ದು, ನಾಗೇಂದ್ರ ಮನೆಯಲ್ಲೇ ವಿಚಾರಣೆ ನಡೆಸಿ ಬಂಧಿಸುವ ಸಾಧ್ಯತೆ ಇದೆ. ನಾಗೇಂದ್ರ ಬಂಧನ ಸಾಧ್ಯತೆ ಬಗ್ಗೆ‌ ಇಡಿ ಮೂಲಗಳ ಮಾಹಿತಿ ನೀಡಿವೆ.

ಇದನ್ನೂ ವೀಕ್ಷಿಸಿ:  ED Attack: ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ: ನಾಗೇಂದ್ರ, ದದ್ದಲ್ ಕೊಠಡಿಗಳಲ್ಲಿ ದಾಖಲೆಗಳ ಪರಿಶೀಲನೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!