ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

Published : Jul 10, 2024, 12:57 PM ISTUpdated : Jul 10, 2024, 12:58 PM IST

ಕೋರ್ಟ್ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನವಾಗಬಹುದು ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದ( Valmiki Development Corporation scam ) ಆರೋಪಿಗಳಿಗೆ ED ಶಾಕ್ ನೀಡಿದ್ದು, ಇಂದೇ ಇಂದೇ ಮಾಜಿ ಸಚಿವ‌ ನಾಗೇಂದ್ರ(Nagendra ) ಬಂಧನ(Arrest) ಸಾಧ್ಯತೆ ಇದೆ. ಈ ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ(ED) ಮಾಹಿತಿ ಸಂಗ್ರಹಿಸಿದೆ. ಕೋರ್ಟ್ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸಬಹುದು. ಪರಪ್ಪನ ಅಗ್ರಹಾರ ಜೈಲಿನಲ್ಲೇ ಆರೋಪಿಗಳ ವಿಚಾರಣೆ ನಡೆಯುವ ಸಾಧ್ಯತೆ ಇದೆ. ನಾಗೇಂದ್ರಗೆ 50ರಿಂದ 60 ಕೋಟಿ ಹೋಗಿರುವ ಅನುಮಾನ ಇದೆ. ನಾಗೇಂದ್ರಗೆ ದೊಡ್ಡಪಾಲು ಹೋದ ಬಗ್ಗೆ ಇಡಿಗೆ ಮಾಹಿತಿ ಸಿಕ್ಕಿದ್ದು, ನಾಗೇಂದ್ರ ಮನೆಯಲ್ಲೇ ವಿಚಾರಣೆ ನಡೆಸಿ ಬಂಧಿಸುವ ಸಾಧ್ಯತೆ ಇದೆ. ನಾಗೇಂದ್ರ ಬಂಧನ ಸಾಧ್ಯತೆ ಬಗ್ಗೆ‌ ಇಡಿ ಮೂಲಗಳ ಮಾಹಿತಿ ನೀಡಿವೆ.

ಇದನ್ನೂ ವೀಕ್ಷಿಸಿ:  ED Attack: ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ: ನಾಗೇಂದ್ರ, ದದ್ದಲ್ ಕೊಠಡಿಗಳಲ್ಲಿ ದಾಖಲೆಗಳ ಪರಿಶೀಲನೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ