ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

Published : Jul 10, 2024, 12:57 PM ISTUpdated : Jul 10, 2024, 12:58 PM IST

ಕೋರ್ಟ್ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನವಾಗಬಹುದು ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದ( Valmiki Development Corporation scam ) ಆರೋಪಿಗಳಿಗೆ ED ಶಾಕ್ ನೀಡಿದ್ದು, ಇಂದೇ ಇಂದೇ ಮಾಜಿ ಸಚಿವ‌ ನಾಗೇಂದ್ರ(Nagendra ) ಬಂಧನ(Arrest) ಸಾಧ್ಯತೆ ಇದೆ. ಈ ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ(ED) ಮಾಹಿತಿ ಸಂಗ್ರಹಿಸಿದೆ. ಕೋರ್ಟ್ ಅನುಮತಿ ಪಡೆದು ಆರೋಪಿಗಳ ವಿಚಾರಣೆ ನಡೆಸಬಹುದು. ಪರಪ್ಪನ ಅಗ್ರಹಾರ ಜೈಲಿನಲ್ಲೇ ಆರೋಪಿಗಳ ವಿಚಾರಣೆ ನಡೆಯುವ ಸಾಧ್ಯತೆ ಇದೆ. ನಾಗೇಂದ್ರಗೆ 50ರಿಂದ 60 ಕೋಟಿ ಹೋಗಿರುವ ಅನುಮಾನ ಇದೆ. ನಾಗೇಂದ್ರಗೆ ದೊಡ್ಡಪಾಲು ಹೋದ ಬಗ್ಗೆ ಇಡಿಗೆ ಮಾಹಿತಿ ಸಿಕ್ಕಿದ್ದು, ನಾಗೇಂದ್ರ ಮನೆಯಲ್ಲೇ ವಿಚಾರಣೆ ನಡೆಸಿ ಬಂಧಿಸುವ ಸಾಧ್ಯತೆ ಇದೆ. ನಾಗೇಂದ್ರ ಬಂಧನ ಸಾಧ್ಯತೆ ಬಗ್ಗೆ‌ ಇಡಿ ಮೂಲಗಳ ಮಾಹಿತಿ ನೀಡಿವೆ.

ಇದನ್ನೂ ವೀಕ್ಷಿಸಿ:  ED Attack: ಬೆಂಗಳೂರು ಶಾಸಕರ ಭವನದ ಮೇಲೆ ಇಡಿ ದಾಳಿ: ನಾಗೇಂದ್ರ, ದದ್ದಲ್ ಕೊಠಡಿಗಳಲ್ಲಿ ದಾಖಲೆಗಳ ಪರಿಶೀಲನೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?