ಸಿದ್ದರಾಮಯ್ಯ ನೇತೃತ್ವದಲ್ಲಿ 'ಹಿಂದ' ಹೋರಾಟ: ಜಾರಕಿಹೊಳಿ ಪ್ರತಿಕ್ರಿಯೆ

ಸಿದ್ದರಾಮಯ್ಯ ನೇತೃತ್ವದಲ್ಲಿ 'ಹಿಂದ' ಹೋರಾಟ: ಜಾರಕಿಹೊಳಿ ಪ್ರತಿಕ್ರಿಯೆ

Suvarna News   | Asianet News
Published : Feb 09, 2021, 03:22 PM IST

ಕುರುಬರ ಎಸ್‌ಟಿ ಹೋರಾಟವೇ ಬೇರೆ, ಸಿದ್ದರಾಮಯ್ಯ ಅವರ 'ಅಹಿಂದ' ಹೋರಾಟವೇ ಬೇರೆ| ಸಿದ್ದರಾಮಯ್ಯ ಈಗಾಗಲೇ ಅಹಿಂದ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೊಸದಾಗಿ ಹಿಂದ ಹೋರಾಟದ ಅವಶ್ಯಕತೆ ಇಲ್ಲ: ಸತೀಶ ಜಾರಕಿಹೊಳಿ|  

ದಾವಣಗೆರೆ(ಫೆ.09):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 'ಹಿಂದ' ಹೋರಾಟ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಕುರುಬರ ಎಸ್‌ಟಿ ಹೋರಾಟವೇ ಬೇರೆ, ಸಿದ್ದರಾಮಯ್ಯ ಅವರ 'ಅಹಿಂದ' ಹೋರಾಟವೇ ಬೇರೆ ಎಂದು ಹೇಳಿದ್ದಾರೆ. 

ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

ಇಂದು(ಮಂಗಳವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈಗಾಗಲೇ ಅಹಿಂದ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೊಸದಾಗಿ ಹಿಂದ ಹೋರಾಟದ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!