ಸಾಲು ಮರದ ತಿಮ್ಮಕ್ಕನ ಎದುರು ಕಣ್ಣೀರು ಹಾಕಿದ ದೇವೇಗೌಡರು: ಕಾರಣ ಏನು?

ಸಾಲು ಮರದ ತಿಮ್ಮಕ್ಕನ ಎದುರು ಕಣ್ಣೀರು ಹಾಕಿದ ದೇವೇಗೌಡರು: ಕಾರಣ ಏನು?

Published : Jan 01, 2023, 03:39 PM ISTUpdated : Jan 01, 2023, 03:50 PM IST

ಸಾಲು ಮರದ ತಿಮ್ಮಕ್ಕ ಅವರ ಎದುರು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಕಣ್ಣೀರು ಹಾಕಿರುವ ಘಟನೆ ನಡೆದಿದೆ.

ಮಾಜಿ ಪ್ರಧಾನಿ ದೇವೇಗೌಡರು ಸಾಲುಮರದ ತಿಮ್ಮಕ್ಕ ಅವರ ಎದುರು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ತಮ್ಮನ ಮಗನ ಮದುವೆ ಆಹ್ವಾನ ಪತ್ರಿಕೆ ನೀಡಲು ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತಿಮ್ಮಕ್ಕ ಬಂದಿದ್ದರು. ಈ ಘಟನೆ ನಡೆದಿದ್ದು, ನೀವು ಕಣ್ಣೀರು ಹಾಕದೆ ಸಂತೋಷವಾಗಿರಬೇಕು ಎಂದು ಸಾಲು ಮರದ ತಿಮ್ಮಕ್ಕ ಸಮಾಧಾನ ಮಾಡಿದ್ದಾರೆ.

ದೆಹಲಿಯಲ್ಲಿ ಅದ್ದೂರಿ ಹೊಸ ವರ್ಷಾಚರಣೆ: ಕುಣಿದು ಕುಪ್ಪಳಿಸಿದ ರಾಜಧಾನಿ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more