ಸಾಲು ಮರದ ತಿಮ್ಮಕ್ಕನ ಎದುರು ಕಣ್ಣೀರು ಹಾಕಿದ ದೇವೇಗೌಡರು: ಕಾರಣ ಏನು?

ಸಾಲು ಮರದ ತಿಮ್ಮಕ್ಕನ ಎದುರು ಕಣ್ಣೀರು ಹಾಕಿದ ದೇವೇಗೌಡರು: ಕಾರಣ ಏನು?

Published : Jan 01, 2023, 03:39 PM ISTUpdated : Jan 01, 2023, 03:50 PM IST

ಸಾಲು ಮರದ ತಿಮ್ಮಕ್ಕ ಅವರ ಎದುರು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಕಣ್ಣೀರು ಹಾಕಿರುವ ಘಟನೆ ನಡೆದಿದೆ.

ಮಾಜಿ ಪ್ರಧಾನಿ ದೇವೇಗೌಡರು ಸಾಲುಮರದ ತಿಮ್ಮಕ್ಕ ಅವರ ಎದುರು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ತಮ್ಮನ ಮಗನ ಮದುವೆ ಆಹ್ವಾನ ಪತ್ರಿಕೆ ನೀಡಲು ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತಿಮ್ಮಕ್ಕ ಬಂದಿದ್ದರು. ಈ ಘಟನೆ ನಡೆದಿದ್ದು, ನೀವು ಕಣ್ಣೀರು ಹಾಕದೆ ಸಂತೋಷವಾಗಿರಬೇಕು ಎಂದು ಸಾಲು ಮರದ ತಿಮ್ಮಕ್ಕ ಸಮಾಧಾನ ಮಾಡಿದ್ದಾರೆ.

ದೆಹಲಿಯಲ್ಲಿ ಅದ್ದೂರಿ ಹೊಸ ವರ್ಷಾಚರಣೆ: ಕುಣಿದು ಕುಪ್ಪಳಿಸಿದ ರಾಜಧಾನಿ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more