ಹಾಸನ: ಆಸ್ತಿಗಾಗಿ ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ ದೇವೇಗೌಡರ ಸೊಸೆ, ಮೊಮ್ಮಗ?

ಹಾಸನ: ಆಸ್ತಿಗಾಗಿ ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ ದೇವೇಗೌಡರ ಸೊಸೆ, ಮೊಮ್ಮಗ?

Published : Dec 23, 2023, 08:30 PM IST

ಇದು ದೇವೇಗೌಡರ ಹಿರಿಸೊಸೆ ಭವಾನಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಸ್ಫೋಟಕ ಸುದ್ದಿ. ಕಾರ್ ಡ್ರೈವರ್'ಗೆ ಸೇರಿದ್ದ 13 ಎಕರೆ ಆಸ್ತಿ.. ಆ ಆಸ್ತಿಯನ್ನು ಬಲವಂತವಾಗಿ ಮೂರನೇ ವ್ಯಕ್ತಿ ಹೆಸರಿಗೆ ರಿಜಿಸ್ಟರ್ ಮಾಡಿಸಿದ್ರಂತೆ ಅಮ್ಮ-ಮಗ. 

ಹಾಸನ(ಡಿ.23):  ಅಮ್ಮ.. ಮಗ 13 ಎಕರೆ ಆಸ್ತಿ & ರೌಡಿಸಂ.. ಇದು ದೇವೇಗೌಡರ ಹಿರಿಸೊಸೆ ಭವಾನಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಸ್ಫೋಟಕ ಸುದ್ದಿ. ಕಾರ್ ಡ್ರೈವರ್'ಗೆ ಸೇರಿದ್ದ 13 ಎಕರೆ ಆಸ್ತಿ.. ಆ ಆಸ್ತಿಯನ್ನು ಬಲವಂತವಾಗಿ ಮೂರನೇ ವ್ಯಕ್ತಿ ಹೆಸರಿಗೆ ರಿಜಿಸ್ಟರ್ ಮಾಡಿಸಿದ್ರಂತೆ ಅಮ್ಮ-ಮಗ. ಒಂದೂವರೆ ಕೋಟಿಯ ಕಾರಿನ ಆ ಗಲಾಟೆಗೂ, ಈ 13 ಎಕರೆ ಆಸ್ತಿಗೂ ಇದ್ಯಂತೆ ಸೀಕ್ರೆಟ್ ಲಿಂಕ್.. ಅಷ್ಟಕ್ಕೂ ಏನಿದು ಗಲಾಟೆ..? ಏನಿದು ಪ್ರಕರಣ, ಏನಿದು ವಿವಾದ..? ಇಲ್ಲಿದೆ ನೋಡಿ ಕಂಪ್ಲೀಟ್ ರಿಪೋರ್ಟ್.

ದೇವೇಗೌಡ್ರ ಕುಟುಂಬದ ವಿರುದ್ಧ ಎಂಥಾ ಆರೋಪ..? ಆಸ್ತಿಗಾಗಿ ಅಮ್ಮ-ಮಗ ಸೇರ್ಕೊಂಡು ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ..? ದೂರು ಕೊಡಲು ಹೋದ ಡ್ರೈವರ್ ಕಾರ್ತಿಕ್'ಗೆ ಸಿಕ್ಕ ನ್ಯಾಯ ಎಂಥದ್ದು..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ, ಪುಟ್ಟ ಬ್ರೇಕ್'ನ ನಂತ್ರ.

ಸೇಡಿನ ಕಿಚ್ಚಿಗೆ ಬಿದ್ದಿದ್ದು 3 ಹೆಣ, ತಮ್ಮನ ಮೇಲಿನ ದ್ವೇಷಕ್ಕೆ ಅಣ್ಣನ ಕೊಲೆ: ಹಾಡಹಗಲೇ ಆಟೋ ಡ್ರೈವರ್ ಹತ್ಯೆ..!

ದೇವೇಗೌಡ್ರ ಕುಟುಂಬದ ವಿರುದ್ಧ ಎಂಥಾ ಆರೋಪ..? ಆಸ್ತಿಗಾಗಿ ಅಮ್ಮ-ಮಗ ಸೇರ್ಕೊಂಡು ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ..? 15 ದಿನಗಳ ಹಿಂದೆ ಒಂದೂವರೆ ಕೋಟಿಯ ಕಾರಿನ ಗಲಾಟೆ, ಈಗ 13 ಎಕರೆ ಜಮೀನು ವಿವಾದ.. ದೂರು ಕೊಡಲು ಹೋದ ಡ್ರೈವರ್ ಕಾರ್ತಿಕ್'ಗೆ ಸಿಕ್ಕ ನ್ಯಾಯ ಎಂಥದ್ದು..? 

ತಮಗಾದ ಅನ್ಯಾಯದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ಡ್ರೈವರ್ ಕಾರ್ತಿಕ್ ಅಳಲು ತೋಡಿಕೊಂಡಿದ್ದಾರೆ. ಆಸ್ತಿ ಕಳೆದುಕೊಂಡಿರೋ ಕಾರ್ತಿಕ್, ಮುಂದೇನ್ಮಾಡ್ತಾರೆ..? ದೊಡ್ಡವರನ್ನು ಎದುರು ಹಾಕಿಕೊಂಡಿರೋ ಕಾರ್ತಿಕ್'ಗೆ ನ್ಯಾಯ ಸಿಗುತ್ತಾ..? ತಮ್ಮ ಮುಂದಿನ ಹೋರಾಟದ ಬಗ್ಗೆ ಕಾರ್ತಿಕ್ ಏನ್ ಹೇಳ್ತಾರೆ ಕೇಳೋಣ, ಮತ್ತೊಂದು ಬ್ರೇಕ್'ನ ನಂತ್ರ.

13 ಎಕರೆ ಆಸ್ತಿ ಕಳೆದುಕೊಂಡ ಸಂಸದ ಪ್ರಜ್ವಲ್ ರೇವಣ್ಣನವರ ಕಾರ್ ಡ್ರೈವರ್ ಕಾರ್ತಿಕ್, ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಪೊಲೀಸ್ರಿಗೆ ದೂರು ಕೊಟ್ರೂ ಅದ್ರಿಂದ ಪ್ರಯೋಜನವಾಗಿಲ್ಲ ಅಂತ ಹೇಳಿದ್ದಾರೆ. 

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more