ಹಾಸನ: ಆಸ್ತಿಗಾಗಿ ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ ದೇವೇಗೌಡರ ಸೊಸೆ, ಮೊಮ್ಮಗ?

ಹಾಸನ: ಆಸ್ತಿಗಾಗಿ ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ ದೇವೇಗೌಡರ ಸೊಸೆ, ಮೊಮ್ಮಗ?

Published : Dec 23, 2023, 08:30 PM IST

ಇದು ದೇವೇಗೌಡರ ಹಿರಿಸೊಸೆ ಭವಾನಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಸ್ಫೋಟಕ ಸುದ್ದಿ. ಕಾರ್ ಡ್ರೈವರ್'ಗೆ ಸೇರಿದ್ದ 13 ಎಕರೆ ಆಸ್ತಿ.. ಆ ಆಸ್ತಿಯನ್ನು ಬಲವಂತವಾಗಿ ಮೂರನೇ ವ್ಯಕ್ತಿ ಹೆಸರಿಗೆ ರಿಜಿಸ್ಟರ್ ಮಾಡಿಸಿದ್ರಂತೆ ಅಮ್ಮ-ಮಗ. 

ಹಾಸನ(ಡಿ.23):  ಅಮ್ಮ.. ಮಗ 13 ಎಕರೆ ಆಸ್ತಿ & ರೌಡಿಸಂ.. ಇದು ದೇವೇಗೌಡರ ಹಿರಿಸೊಸೆ ಭವಾನಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಸ್ಫೋಟಕ ಸುದ್ದಿ. ಕಾರ್ ಡ್ರೈವರ್'ಗೆ ಸೇರಿದ್ದ 13 ಎಕರೆ ಆಸ್ತಿ.. ಆ ಆಸ್ತಿಯನ್ನು ಬಲವಂತವಾಗಿ ಮೂರನೇ ವ್ಯಕ್ತಿ ಹೆಸರಿಗೆ ರಿಜಿಸ್ಟರ್ ಮಾಡಿಸಿದ್ರಂತೆ ಅಮ್ಮ-ಮಗ. ಒಂದೂವರೆ ಕೋಟಿಯ ಕಾರಿನ ಆ ಗಲಾಟೆಗೂ, ಈ 13 ಎಕರೆ ಆಸ್ತಿಗೂ ಇದ್ಯಂತೆ ಸೀಕ್ರೆಟ್ ಲಿಂಕ್.. ಅಷ್ಟಕ್ಕೂ ಏನಿದು ಗಲಾಟೆ..? ಏನಿದು ಪ್ರಕರಣ, ಏನಿದು ವಿವಾದ..? ಇಲ್ಲಿದೆ ನೋಡಿ ಕಂಪ್ಲೀಟ್ ರಿಪೋರ್ಟ್.

ದೇವೇಗೌಡ್ರ ಕುಟುಂಬದ ವಿರುದ್ಧ ಎಂಥಾ ಆರೋಪ..? ಆಸ್ತಿಗಾಗಿ ಅಮ್ಮ-ಮಗ ಸೇರ್ಕೊಂಡು ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ..? ದೂರು ಕೊಡಲು ಹೋದ ಡ್ರೈವರ್ ಕಾರ್ತಿಕ್'ಗೆ ಸಿಕ್ಕ ನ್ಯಾಯ ಎಂಥದ್ದು..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ, ಪುಟ್ಟ ಬ್ರೇಕ್'ನ ನಂತ್ರ.

ಸೇಡಿನ ಕಿಚ್ಚಿಗೆ ಬಿದ್ದಿದ್ದು 3 ಹೆಣ, ತಮ್ಮನ ಮೇಲಿನ ದ್ವೇಷಕ್ಕೆ ಅಣ್ಣನ ಕೊಲೆ: ಹಾಡಹಗಲೇ ಆಟೋ ಡ್ರೈವರ್ ಹತ್ಯೆ..!

ದೇವೇಗೌಡ್ರ ಕುಟುಂಬದ ವಿರುದ್ಧ ಎಂಥಾ ಆರೋಪ..? ಆಸ್ತಿಗಾಗಿ ಅಮ್ಮ-ಮಗ ಸೇರ್ಕೊಂಡು ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ..? 15 ದಿನಗಳ ಹಿಂದೆ ಒಂದೂವರೆ ಕೋಟಿಯ ಕಾರಿನ ಗಲಾಟೆ, ಈಗ 13 ಎಕರೆ ಜಮೀನು ವಿವಾದ.. ದೂರು ಕೊಡಲು ಹೋದ ಡ್ರೈವರ್ ಕಾರ್ತಿಕ್'ಗೆ ಸಿಕ್ಕ ನ್ಯಾಯ ಎಂಥದ್ದು..? 

ತಮಗಾದ ಅನ್ಯಾಯದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ಡ್ರೈವರ್ ಕಾರ್ತಿಕ್ ಅಳಲು ತೋಡಿಕೊಂಡಿದ್ದಾರೆ. ಆಸ್ತಿ ಕಳೆದುಕೊಂಡಿರೋ ಕಾರ್ತಿಕ್, ಮುಂದೇನ್ಮಾಡ್ತಾರೆ..? ದೊಡ್ಡವರನ್ನು ಎದುರು ಹಾಕಿಕೊಂಡಿರೋ ಕಾರ್ತಿಕ್'ಗೆ ನ್ಯಾಯ ಸಿಗುತ್ತಾ..? ತಮ್ಮ ಮುಂದಿನ ಹೋರಾಟದ ಬಗ್ಗೆ ಕಾರ್ತಿಕ್ ಏನ್ ಹೇಳ್ತಾರೆ ಕೇಳೋಣ, ಮತ್ತೊಂದು ಬ್ರೇಕ್'ನ ನಂತ್ರ.

13 ಎಕರೆ ಆಸ್ತಿ ಕಳೆದುಕೊಂಡ ಸಂಸದ ಪ್ರಜ್ವಲ್ ರೇವಣ್ಣನವರ ಕಾರ್ ಡ್ರೈವರ್ ಕಾರ್ತಿಕ್, ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಪೊಲೀಸ್ರಿಗೆ ದೂರು ಕೊಟ್ರೂ ಅದ್ರಿಂದ ಪ್ರಯೋಜನವಾಗಿಲ್ಲ ಅಂತ ಹೇಳಿದ್ದಾರೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more