ಹಾಸನ: ಆಸ್ತಿಗಾಗಿ ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ ದೇವೇಗೌಡರ ಸೊಸೆ, ಮೊಮ್ಮಗ?

ಹಾಸನ: ಆಸ್ತಿಗಾಗಿ ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ ದೇವೇಗೌಡರ ಸೊಸೆ, ಮೊಮ್ಮಗ?

Published : Dec 23, 2023, 08:30 PM IST

ಇದು ದೇವೇಗೌಡರ ಹಿರಿಸೊಸೆ ಭವಾನಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಸ್ಫೋಟಕ ಸುದ್ದಿ. ಕಾರ್ ಡ್ರೈವರ್'ಗೆ ಸೇರಿದ್ದ 13 ಎಕರೆ ಆಸ್ತಿ.. ಆ ಆಸ್ತಿಯನ್ನು ಬಲವಂತವಾಗಿ ಮೂರನೇ ವ್ಯಕ್ತಿ ಹೆಸರಿಗೆ ರಿಜಿಸ್ಟರ್ ಮಾಡಿಸಿದ್ರಂತೆ ಅಮ್ಮ-ಮಗ. 

ಹಾಸನ(ಡಿ.23):  ಅಮ್ಮ.. ಮಗ 13 ಎಕರೆ ಆಸ್ತಿ & ರೌಡಿಸಂ.. ಇದು ದೇವೇಗೌಡರ ಹಿರಿಸೊಸೆ ಭವಾನಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಸ್ಫೋಟಕ ಸುದ್ದಿ. ಕಾರ್ ಡ್ರೈವರ್'ಗೆ ಸೇರಿದ್ದ 13 ಎಕರೆ ಆಸ್ತಿ.. ಆ ಆಸ್ತಿಯನ್ನು ಬಲವಂತವಾಗಿ ಮೂರನೇ ವ್ಯಕ್ತಿ ಹೆಸರಿಗೆ ರಿಜಿಸ್ಟರ್ ಮಾಡಿಸಿದ್ರಂತೆ ಅಮ್ಮ-ಮಗ. ಒಂದೂವರೆ ಕೋಟಿಯ ಕಾರಿನ ಆ ಗಲಾಟೆಗೂ, ಈ 13 ಎಕರೆ ಆಸ್ತಿಗೂ ಇದ್ಯಂತೆ ಸೀಕ್ರೆಟ್ ಲಿಂಕ್.. ಅಷ್ಟಕ್ಕೂ ಏನಿದು ಗಲಾಟೆ..? ಏನಿದು ಪ್ರಕರಣ, ಏನಿದು ವಿವಾದ..? ಇಲ್ಲಿದೆ ನೋಡಿ ಕಂಪ್ಲೀಟ್ ರಿಪೋರ್ಟ್.

ದೇವೇಗೌಡ್ರ ಕುಟುಂಬದ ವಿರುದ್ಧ ಎಂಥಾ ಆರೋಪ..? ಆಸ್ತಿಗಾಗಿ ಅಮ್ಮ-ಮಗ ಸೇರ್ಕೊಂಡು ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ..? ದೂರು ಕೊಡಲು ಹೋದ ಡ್ರೈವರ್ ಕಾರ್ತಿಕ್'ಗೆ ಸಿಕ್ಕ ನ್ಯಾಯ ಎಂಥದ್ದು..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ, ಪುಟ್ಟ ಬ್ರೇಕ್'ನ ನಂತ್ರ.

ಸೇಡಿನ ಕಿಚ್ಚಿಗೆ ಬಿದ್ದಿದ್ದು 3 ಹೆಣ, ತಮ್ಮನ ಮೇಲಿನ ದ್ವೇಷಕ್ಕೆ ಅಣ್ಣನ ಕೊಲೆ: ಹಾಡಹಗಲೇ ಆಟೋ ಡ್ರೈವರ್ ಹತ್ಯೆ..!

ದೇವೇಗೌಡ್ರ ಕುಟುಂಬದ ವಿರುದ್ಧ ಎಂಥಾ ಆರೋಪ..? ಆಸ್ತಿಗಾಗಿ ಅಮ್ಮ-ಮಗ ಸೇರ್ಕೊಂಡು ಅಮಾಯಕರಿಗೆ ಚಿತ್ರಹಿಂಸೆ ಕೊಟ್ರಾ..? 15 ದಿನಗಳ ಹಿಂದೆ ಒಂದೂವರೆ ಕೋಟಿಯ ಕಾರಿನ ಗಲಾಟೆ, ಈಗ 13 ಎಕರೆ ಜಮೀನು ವಿವಾದ.. ದೂರು ಕೊಡಲು ಹೋದ ಡ್ರೈವರ್ ಕಾರ್ತಿಕ್'ಗೆ ಸಿಕ್ಕ ನ್ಯಾಯ ಎಂಥದ್ದು..? 

ತಮಗಾದ ಅನ್ಯಾಯದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ಡ್ರೈವರ್ ಕಾರ್ತಿಕ್ ಅಳಲು ತೋಡಿಕೊಂಡಿದ್ದಾರೆ. ಆಸ್ತಿ ಕಳೆದುಕೊಂಡಿರೋ ಕಾರ್ತಿಕ್, ಮುಂದೇನ್ಮಾಡ್ತಾರೆ..? ದೊಡ್ಡವರನ್ನು ಎದುರು ಹಾಕಿಕೊಂಡಿರೋ ಕಾರ್ತಿಕ್'ಗೆ ನ್ಯಾಯ ಸಿಗುತ್ತಾ..? ತಮ್ಮ ಮುಂದಿನ ಹೋರಾಟದ ಬಗ್ಗೆ ಕಾರ್ತಿಕ್ ಏನ್ ಹೇಳ್ತಾರೆ ಕೇಳೋಣ, ಮತ್ತೊಂದು ಬ್ರೇಕ್'ನ ನಂತ್ರ.

13 ಎಕರೆ ಆಸ್ತಿ ಕಳೆದುಕೊಂಡ ಸಂಸದ ಪ್ರಜ್ವಲ್ ರೇವಣ್ಣನವರ ಕಾರ್ ಡ್ರೈವರ್ ಕಾರ್ತಿಕ್, ಏಷ್ಯಾನೆಟ್ ಸುವರ್ಣ ನ್ಯೂಸ್ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಪೊಲೀಸ್ರಿಗೆ ದೂರು ಕೊಟ್ರೂ ಅದ್ರಿಂದ ಪ್ರಯೋಜನವಾಗಿಲ್ಲ ಅಂತ ಹೇಳಿದ್ದಾರೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more