ಮೈಸೂರಿನಲ್ಲಿ ಫ್ರೀ ಕಾಶ್ಮೀರ ಪೋಸ್ಟರ್: ಮೋದಿ ಸರ್ಕಾರದ ವಿರುದ್ಧ ಚೀನಾ - ಪಾಕಿಸ್ತಾನ ಪಿತೂರಿ!

ಮೈಸೂರಿನಲ್ಲಿ ಫ್ರೀ ಕಾಶ್ಮೀರ ಪೋಸ್ಟರ್: ಮೋದಿ ಸರ್ಕಾರದ ವಿರುದ್ಧ ಚೀನಾ - ಪಾಕಿಸ್ತಾನ ಪಿತೂರಿ!

Published : Jan 10, 2020, 12:45 PM IST

ಮೈಸೂರು ವಿವಿಯಲ್ಲಿ ಫ್ರೀ ಕಾಶ್ಮೀರ ಪೋಸ್ಟರ್; ಪೋಸ್ಟರ್ ಹಿಂದೆ ಚೀನಾ- ಪಾಕಿಸ್ತಾನ ಪಿತೂರಿ; ಮೋದಿ ಸರ್ಕಾರದ ವಿರುದ್ಧ ಜಿಹಾದಿ, ನಕ್ಸಲ್, ಕಮ್ಯೂನಿಸ್ಟ್ ಶಕ್ತಿಗಳಿಂದ ಷಡ್ಯಂತ್ರ

 

ಮೈಸೂರು (ಜ.10): ಜೆಎನ್‌ಯುನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬಹುಜನ ವಿದ್ಯಾರ್ಥಿ ಸಂಘ, ಎಐಡಿಎಸ್‌ಒ ಮತ್ತು ಎಸ್‌ಎಫ್‌ಐ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ 'ಫ್ರೀ ಕಾಶ್ಮೀರ್' ಪೋಸ್ಟರ್ ಪ್ರದರ್ಶಿಸಲಾಗಿದೆ.

ಇದನ್ನೂ ಓದಿ | ಫ್ರೀ ಕಾಶ್ಮಿರ ಪ್ಲೆಕಾರ್ಡ್: ಸ್ವಯಂ ಪ್ರೇರಿತ ದೂರು ದಾಖಲು...

ಪೊಲೀಸರು ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಫ್ರೀ ಕಾಶ್ಮೀರ ಪೋಸ್ಟರ್ ಹಿಂದೆ ಚೀನಾ- ಪಾಕಿಸ್ತಾನದ ಪಿತೂರಿ ಇದೆ,  ಮೋದಿ ಸರ್ಕಾರದ ವಿರುದ್ಧ ಜಿಹಾದಿ, ನಕ್ಸಲ್, ಕಮ್ಯೂನಿಸ್ಟ್ ಶಕ್ತಿಗಳಿಂದ ಷಡ್ಯಂತ್ರ ನಡೆಯುತ್ತಿದೆ ಎಂದು ಬಿಜೆಪಿ ಮುಖಂಡ ಗೋ. ಮಧುಸೂಧನ್ ಆರೋಪಿಸಿದರು. ಇಲ್ಲಿದೆ ಹೆಚ್ಚಿನ ಮಾಹಿತಿ... 

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?