ಸುವರ್ಣ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್‌: ಮೂರು ದಿನ KSRTC ಬಸ್‌ ಸಂಚಾರ ಉಚಿತ..!

ಸುವರ್ಣ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್‌: ಮೂರು ದಿನ KSRTC ಬಸ್‌ ಸಂಚಾರ ಉಚಿತ..!

Published : May 03, 2020, 02:46 PM ISTUpdated : May 03, 2020, 04:33 PM IST

ಬಸ್‌ಗಳಲ್ಲಿ ಮಾಮೂಲಿ ದರಕ್ಕಿಂತ ಡಬಲ್‌ ಟಿಕೆಟ್‌ ದರ| ಬಡ ಕಾರ್ಮಿಕರಿಗೆ ಬಹಳ ತೊಂದರೆ| ಕಾರ್ಮಿಕರ ಪರವಾಗಿ ವರದಿ ಬಿತ್ತರಿಸಿದ್ದ ಸುವರ್ಣ ನ್ಯೂಸ್‌|ಕಾರ್ಮಿಕರು ಊರಿಗೆ ತೆರಳಲು ಉಚಿತವಾಗಿ ಬಸ್‌ಗಳ ವ್ಯವಸ್ಥೆ ಮಾಡಿದ ಸರ್ಕಾರ|

ಬೆಂಗಳೂರು(ಮೇ.03): ಲಾಕ್‌ಡೌನ್‌ ಸಡಿಲಗೊಳಿಸಿದ್ದರಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಸರ್ಕಾರ ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ಬಸ್‌ಗಳಲ್ಲಿ ಮಾಮೂಲಿ ದರಕ್ಕಿಂತ ಡಬಲ್‌ ಟಿಕೆಟ್‌ ದರ ನಿಗದಿಪಡಿಸಲಾಗಿತ್ತು. ಇದರಿಂದ ಬಡ ಕಾರ್ಮಿಕರಿಗೆ ಬಹಳ ತೊಂದರೆಯುಂಟಾಗಿತ್ತು. ಹೀಗಾಗಿ ಕಾರ್ಮಿಕರ ಪರವಾಗಿ ಸುವರ್ಣ ನ್ಯೂಸ್‌ ವರದಿ ಬಿತ್ತರಿಸಿತ್ತು. 

ಬಾಡಿಗೆಗಾಗಿ ಬಡ ಕುಟುಂಬದ ಮೇಲೆ ಮನೆ ಮಾಲೀಕ ಹಲ್ಲೆ

ವರದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ವಲಸೆ ಕಾರ್ಮಿಕರು ಊರಿಗೆ ತೆರಳಲು ಉಚಿತವಾಗಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಇಂದಿನಿಂದ ಮೂರು ದಿನ ಸಾರಿಗೆ ಬಸ್‌ ಸಂಚಾರ ಉಚಿತವಾಗಿರಲಿದೆ. 

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!