ಸುವರ್ಣ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್‌: ಮೂರು ದಿನ KSRTC ಬಸ್‌ ಸಂಚಾರ ಉಚಿತ..!

ಸುವರ್ಣ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್‌: ಮೂರು ದಿನ KSRTC ಬಸ್‌ ಸಂಚಾರ ಉಚಿತ..!

Suvarna News   | Asianet News
Published : May 03, 2020, 02:46 PM ISTUpdated : May 03, 2020, 04:33 PM IST

ಬಸ್‌ಗಳಲ್ಲಿ ಮಾಮೂಲಿ ದರಕ್ಕಿಂತ ಡಬಲ್‌ ಟಿಕೆಟ್‌ ದರ| ಬಡ ಕಾರ್ಮಿಕರಿಗೆ ಬಹಳ ತೊಂದರೆ| ಕಾರ್ಮಿಕರ ಪರವಾಗಿ ವರದಿ ಬಿತ್ತರಿಸಿದ್ದ ಸುವರ್ಣ ನ್ಯೂಸ್‌|ಕಾರ್ಮಿಕರು ಊರಿಗೆ ತೆರಳಲು ಉಚಿತವಾಗಿ ಬಸ್‌ಗಳ ವ್ಯವಸ್ಥೆ ಮಾಡಿದ ಸರ್ಕಾರ|

ಬೆಂಗಳೂರು(ಮೇ.03): ಲಾಕ್‌ಡೌನ್‌ ಸಡಿಲಗೊಳಿಸಿದ್ದರಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಸರ್ಕಾರ ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ಬಸ್‌ಗಳಲ್ಲಿ ಮಾಮೂಲಿ ದರಕ್ಕಿಂತ ಡಬಲ್‌ ಟಿಕೆಟ್‌ ದರ ನಿಗದಿಪಡಿಸಲಾಗಿತ್ತು. ಇದರಿಂದ ಬಡ ಕಾರ್ಮಿಕರಿಗೆ ಬಹಳ ತೊಂದರೆಯುಂಟಾಗಿತ್ತು. ಹೀಗಾಗಿ ಕಾರ್ಮಿಕರ ಪರವಾಗಿ ಸುವರ್ಣ ನ್ಯೂಸ್‌ ವರದಿ ಬಿತ್ತರಿಸಿತ್ತು. 

ಬಾಡಿಗೆಗಾಗಿ ಬಡ ಕುಟುಂಬದ ಮೇಲೆ ಮನೆ ಮಾಲೀಕ ಹಲ್ಲೆ

ವರದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ವಲಸೆ ಕಾರ್ಮಿಕರು ಊರಿಗೆ ತೆರಳಲು ಉಚಿತವಾಗಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಇಂದಿನಿಂದ ಮೂರು ದಿನ ಸಾರಿಗೆ ಬಸ್‌ ಸಂಚಾರ ಉಚಿತವಾಗಿರಲಿದೆ. 

"

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!