ಸುವರ್ಣ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್‌: ಮೂರು ದಿನ KSRTC ಬಸ್‌ ಸಂಚಾರ ಉಚಿತ..!

ಸುವರ್ಣ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್‌: ಮೂರು ದಿನ KSRTC ಬಸ್‌ ಸಂಚಾರ ಉಚಿತ..!

Suvarna News   | Asianet News
Published : May 03, 2020, 02:46 PM ISTUpdated : May 03, 2020, 04:33 PM IST

ಬಸ್‌ಗಳಲ್ಲಿ ಮಾಮೂಲಿ ದರಕ್ಕಿಂತ ಡಬಲ್‌ ಟಿಕೆಟ್‌ ದರ| ಬಡ ಕಾರ್ಮಿಕರಿಗೆ ಬಹಳ ತೊಂದರೆ| ಕಾರ್ಮಿಕರ ಪರವಾಗಿ ವರದಿ ಬಿತ್ತರಿಸಿದ್ದ ಸುವರ್ಣ ನ್ಯೂಸ್‌|ಕಾರ್ಮಿಕರು ಊರಿಗೆ ತೆರಳಲು ಉಚಿತವಾಗಿ ಬಸ್‌ಗಳ ವ್ಯವಸ್ಥೆ ಮಾಡಿದ ಸರ್ಕಾರ|

ಬೆಂಗಳೂರು(ಮೇ.03): ಲಾಕ್‌ಡೌನ್‌ ಸಡಿಲಗೊಳಿಸಿದ್ದರಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಸರ್ಕಾರ ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ಬಸ್‌ಗಳಲ್ಲಿ ಮಾಮೂಲಿ ದರಕ್ಕಿಂತ ಡಬಲ್‌ ಟಿಕೆಟ್‌ ದರ ನಿಗದಿಪಡಿಸಲಾಗಿತ್ತು. ಇದರಿಂದ ಬಡ ಕಾರ್ಮಿಕರಿಗೆ ಬಹಳ ತೊಂದರೆಯುಂಟಾಗಿತ್ತು. ಹೀಗಾಗಿ ಕಾರ್ಮಿಕರ ಪರವಾಗಿ ಸುವರ್ಣ ನ್ಯೂಸ್‌ ವರದಿ ಬಿತ್ತರಿಸಿತ್ತು. 

ಬಾಡಿಗೆಗಾಗಿ ಬಡ ಕುಟುಂಬದ ಮೇಲೆ ಮನೆ ಮಾಲೀಕ ಹಲ್ಲೆ

ವರದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ವಲಸೆ ಕಾರ್ಮಿಕರು ಊರಿಗೆ ತೆರಳಲು ಉಚಿತವಾಗಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಇಂದಿನಿಂದ ಮೂರು ದಿನ ಸಾರಿಗೆ ಬಸ್‌ ಸಂಚಾರ ಉಚಿತವಾಗಿರಲಿದೆ. 

"

23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!