ಸುವರ್ಣ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್‌: ಮೂರು ದಿನ KSRTC ಬಸ್‌ ಸಂಚಾರ ಉಚಿತ..!

ಸುವರ್ಣ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್‌: ಮೂರು ದಿನ KSRTC ಬಸ್‌ ಸಂಚಾರ ಉಚಿತ..!

Published : May 03, 2020, 02:46 PM ISTUpdated : May 03, 2020, 04:33 PM IST

ಬಸ್‌ಗಳಲ್ಲಿ ಮಾಮೂಲಿ ದರಕ್ಕಿಂತ ಡಬಲ್‌ ಟಿಕೆಟ್‌ ದರ| ಬಡ ಕಾರ್ಮಿಕರಿಗೆ ಬಹಳ ತೊಂದರೆ| ಕಾರ್ಮಿಕರ ಪರವಾಗಿ ವರದಿ ಬಿತ್ತರಿಸಿದ್ದ ಸುವರ್ಣ ನ್ಯೂಸ್‌|ಕಾರ್ಮಿಕರು ಊರಿಗೆ ತೆರಳಲು ಉಚಿತವಾಗಿ ಬಸ್‌ಗಳ ವ್ಯವಸ್ಥೆ ಮಾಡಿದ ಸರ್ಕಾರ|

ಬೆಂಗಳೂರು(ಮೇ.03): ಲಾಕ್‌ಡೌನ್‌ ಸಡಿಲಗೊಳಿಸಿದ್ದರಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಸರ್ಕಾರ ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ಬಸ್‌ಗಳಲ್ಲಿ ಮಾಮೂಲಿ ದರಕ್ಕಿಂತ ಡಬಲ್‌ ಟಿಕೆಟ್‌ ದರ ನಿಗದಿಪಡಿಸಲಾಗಿತ್ತು. ಇದರಿಂದ ಬಡ ಕಾರ್ಮಿಕರಿಗೆ ಬಹಳ ತೊಂದರೆಯುಂಟಾಗಿತ್ತು. ಹೀಗಾಗಿ ಕಾರ್ಮಿಕರ ಪರವಾಗಿ ಸುವರ್ಣ ನ್ಯೂಸ್‌ ವರದಿ ಬಿತ್ತರಿಸಿತ್ತು. 

ಬಾಡಿಗೆಗಾಗಿ ಬಡ ಕುಟುಂಬದ ಮೇಲೆ ಮನೆ ಮಾಲೀಕ ಹಲ್ಲೆ

ವರದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ವಲಸೆ ಕಾರ್ಮಿಕರು ಊರಿಗೆ ತೆರಳಲು ಉಚಿತವಾಗಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಇಂದಿನಿಂದ ಮೂರು ದಿನ ಸಾರಿಗೆ ಬಸ್‌ ಸಂಚಾರ ಉಚಿತವಾಗಿರಲಿದೆ. 

"

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!