Bagalkot: ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

Bagalkot: ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

Suvarna News   | Asianet News
Published : Nov 12, 2021, 03:42 PM ISTUpdated : Nov 12, 2021, 04:03 PM IST

- ಬಾಗಲಕೋಟೆಯಲ್ಲಿ ಶುರುವಾಯ್ತು ಉಚಿತ  ತೆರೆದ ಹೃದಯ ಶಸ್ತ್ರಚಿಕಿತ್ಸೆ ಸೌಲಭ್ಯ

- ಬಡರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

- ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

ಬೆಂಗಳೂರು (ನ. 12): ಸಾಮಾನ್ಯವಾಗಿ ಉತ್ತರ ಕರ್ನಾಟಕದ (North Karnataka) ಬಹುತೇಕ ಜಿಲ್ಲೆಗಳಲ್ಲಿ ಹೃದಯ ಸಂಬಂಧಿತ ರೋಗಿಗಳಿಗೆ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ( Open Heart Surgery ) ಮಾಡಿಸಬೇಕೆಂದರೆ ದೂರದ ಊರುಗಳಿಗೆ ಹೋಗೋದು, ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಾಗಿತ್ತು.

ಅದೆಷ್ಟೋ ಬಡರೋಗಿಗಳು ಚಿಕಿತ್ಸೆ ಕೊಡಿಸಲು ಆಗದೆ ಅಸಹಾಯಕರಾಗಿದ್ದರು. ಆದ್ರೆ ಇದೀಗ ಬಾಗಲಕೋಟೆಯಲ್ಲಿ ಸರ್ಕಾರದ ಯೋಜನೆಯಡಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಸೇವೆ ಆರಂಭವಾಗಿದ್ದು, ಬಡರೋಗಿಗಳಿಗೆ ವರದಾನವಾಗಿದೆ.  ಈ ಸೌಲಭ್ಯವನ್ನ ಬಡ ರೋಗಿಗಳು ಪಡೆದುಕೊಳ್ಳುವಂತೆ ಸಂಸ್ಥೆಯ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಮನವಿ ಮಾಡಿದ್ದಾರೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!