Bagalkot: ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

Bagalkot: ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

Suvarna News   | Asianet News
Published : Nov 12, 2021, 03:42 PM ISTUpdated : Nov 12, 2021, 04:03 PM IST

- ಬಾಗಲಕೋಟೆಯಲ್ಲಿ ಶುರುವಾಯ್ತು ಉಚಿತ  ತೆರೆದ ಹೃದಯ ಶಸ್ತ್ರಚಿಕಿತ್ಸೆ ಸೌಲಭ್ಯ

- ಬಡರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

- ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

ಬೆಂಗಳೂರು (ನ. 12): ಸಾಮಾನ್ಯವಾಗಿ ಉತ್ತರ ಕರ್ನಾಟಕದ (North Karnataka) ಬಹುತೇಕ ಜಿಲ್ಲೆಗಳಲ್ಲಿ ಹೃದಯ ಸಂಬಂಧಿತ ರೋಗಿಗಳಿಗೆ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ( Open Heart Surgery ) ಮಾಡಿಸಬೇಕೆಂದರೆ ದೂರದ ಊರುಗಳಿಗೆ ಹೋಗೋದು, ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಾಗಿತ್ತು.

ಅದೆಷ್ಟೋ ಬಡರೋಗಿಗಳು ಚಿಕಿತ್ಸೆ ಕೊಡಿಸಲು ಆಗದೆ ಅಸಹಾಯಕರಾಗಿದ್ದರು. ಆದ್ರೆ ಇದೀಗ ಬಾಗಲಕೋಟೆಯಲ್ಲಿ ಸರ್ಕಾರದ ಯೋಜನೆಯಡಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಸೇವೆ ಆರಂಭವಾಗಿದ್ದು, ಬಡರೋಗಿಗಳಿಗೆ ವರದಾನವಾಗಿದೆ.  ಈ ಸೌಲಭ್ಯವನ್ನ ಬಡ ರೋಗಿಗಳು ಪಡೆದುಕೊಳ್ಳುವಂತೆ ಸಂಸ್ಥೆಯ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಮನವಿ ಮಾಡಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?