Bagalkot: ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

Bagalkot: ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

Published : Nov 12, 2021, 03:42 PM ISTUpdated : Nov 12, 2021, 04:03 PM IST

- ಬಾಗಲಕೋಟೆಯಲ್ಲಿ ಶುರುವಾಯ್ತು ಉಚಿತ  ತೆರೆದ ಹೃದಯ ಶಸ್ತ್ರಚಿಕಿತ್ಸೆ ಸೌಲಭ್ಯ

- ಬಡರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

- ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ

ಬೆಂಗಳೂರು (ನ. 12): ಸಾಮಾನ್ಯವಾಗಿ ಉತ್ತರ ಕರ್ನಾಟಕದ (North Karnataka) ಬಹುತೇಕ ಜಿಲ್ಲೆಗಳಲ್ಲಿ ಹೃದಯ ಸಂಬಂಧಿತ ರೋಗಿಗಳಿಗೆ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ( Open Heart Surgery ) ಮಾಡಿಸಬೇಕೆಂದರೆ ದೂರದ ಊರುಗಳಿಗೆ ಹೋಗೋದು, ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಾಗಿತ್ತು.

ಅದೆಷ್ಟೋ ಬಡರೋಗಿಗಳು ಚಿಕಿತ್ಸೆ ಕೊಡಿಸಲು ಆಗದೆ ಅಸಹಾಯಕರಾಗಿದ್ದರು. ಆದ್ರೆ ಇದೀಗ ಬಾಗಲಕೋಟೆಯಲ್ಲಿ ಸರ್ಕಾರದ ಯೋಜನೆಯಡಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಸೇವೆ ಆರಂಭವಾಗಿದ್ದು, ಬಡರೋಗಿಗಳಿಗೆ ವರದಾನವಾಗಿದೆ.  ಈ ಸೌಲಭ್ಯವನ್ನ ಬಡ ರೋಗಿಗಳು ಪಡೆದುಕೊಳ್ಳುವಂತೆ ಸಂಸ್ಥೆಯ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಮನವಿ ಮಾಡಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!