BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

Published : Aug 19, 2022, 11:56 AM IST

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಉಚಿತ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಸ್ಥಗಿತ 

ಚಿಕ್ಕಮಗಳೂರು(ಆ.19):  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಉಚಿತ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಸ್ಥಗಿತಗೊಂಡಿದೆ. ಕೊರೋನಾ ಸಮಯದಲ್ಲಿ ಮುಚ್ಚಿದ್ದರಿಂದ ಇದೀಗ ಬಹಳಷ್ಟು ಯುವತಿಯರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ. 2008 ರಲ್ಲಿ ಆರಂಭವಾದ ಕೇಂದ್ರಕ್ಕೆ ಸರ್ಕಾರದ ವತಿಯಿಂದ ಪ್ರತಿ ವರ್ಷ 20 ಮಂದಿ ಕನಿಷ್ಟ ಏಳನೇ ತರಗತಿ ಪಡೆದ ನಿರುದ್ಯೋಗಿ ಮಹಿಳೆಯರನ್ನ ಆಯ್ಕೆ ಮಾಡಿ ಉಚಿತವಾಗಿ ಹೊಲಿಗೆ ತರಬೇತಿ ನೀಡಲಾಗುತ್ತಿತ್ತು. ಅವರಿಗೆ ಪ್ರತಿ ತಿಂಗಳು 300 ರೂ. ಗೌರವ ಧನ ನೀಡಲಾಗುತ್ತಿತ್ತು. ಆದರೆ, ಇದೀಗ ಹೊಲಿಗೆ ತರಬೇತಿ ಕೇಂದ್ರ ಬಂದ್ ಆಗಿದೆ. ಹೀಗಾಗಿ ನಿರುದ್ಯೋಗಿ ಮಹಿಳೆಯರು ಸಂಕಷ್ಟವನ್ನ ಎದುರಿಸುವಂತಾಗಿದೆ. 

ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more