BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

Published : Aug 19, 2022, 11:56 AM IST

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಉಚಿತ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಸ್ಥಗಿತ 

ಚಿಕ್ಕಮಗಳೂರು(ಆ.19):  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಉಚಿತ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಸ್ಥಗಿತಗೊಂಡಿದೆ. ಕೊರೋನಾ ಸಮಯದಲ್ಲಿ ಮುಚ್ಚಿದ್ದರಿಂದ ಇದೀಗ ಬಹಳಷ್ಟು ಯುವತಿಯರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ. 2008 ರಲ್ಲಿ ಆರಂಭವಾದ ಕೇಂದ್ರಕ್ಕೆ ಸರ್ಕಾರದ ವತಿಯಿಂದ ಪ್ರತಿ ವರ್ಷ 20 ಮಂದಿ ಕನಿಷ್ಟ ಏಳನೇ ತರಗತಿ ಪಡೆದ ನಿರುದ್ಯೋಗಿ ಮಹಿಳೆಯರನ್ನ ಆಯ್ಕೆ ಮಾಡಿ ಉಚಿತವಾಗಿ ಹೊಲಿಗೆ ತರಬೇತಿ ನೀಡಲಾಗುತ್ತಿತ್ತು. ಅವರಿಗೆ ಪ್ರತಿ ತಿಂಗಳು 300 ರೂ. ಗೌರವ ಧನ ನೀಡಲಾಗುತ್ತಿತ್ತು. ಆದರೆ, ಇದೀಗ ಹೊಲಿಗೆ ತರಬೇತಿ ಕೇಂದ್ರ ಬಂದ್ ಆಗಿದೆ. ಹೀಗಾಗಿ ನಿರುದ್ಯೋಗಿ ಮಹಿಳೆಯರು ಸಂಕಷ್ಟವನ್ನ ಎದುರಿಸುವಂತಾಗಿದೆ. 

ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more