BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

Published : Aug 19, 2022, 11:56 AM IST

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಉಚಿತ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಸ್ಥಗಿತ 

ಚಿಕ್ಕಮಗಳೂರು(ಆ.19):  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಉಚಿತ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಸ್ಥಗಿತಗೊಂಡಿದೆ. ಕೊರೋನಾ ಸಮಯದಲ್ಲಿ ಮುಚ್ಚಿದ್ದರಿಂದ ಇದೀಗ ಬಹಳಷ್ಟು ಯುವತಿಯರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ. 2008 ರಲ್ಲಿ ಆರಂಭವಾದ ಕೇಂದ್ರಕ್ಕೆ ಸರ್ಕಾರದ ವತಿಯಿಂದ ಪ್ರತಿ ವರ್ಷ 20 ಮಂದಿ ಕನಿಷ್ಟ ಏಳನೇ ತರಗತಿ ಪಡೆದ ನಿರುದ್ಯೋಗಿ ಮಹಿಳೆಯರನ್ನ ಆಯ್ಕೆ ಮಾಡಿ ಉಚಿತವಾಗಿ ಹೊಲಿಗೆ ತರಬೇತಿ ನೀಡಲಾಗುತ್ತಿತ್ತು. ಅವರಿಗೆ ಪ್ರತಿ ತಿಂಗಳು 300 ರೂ. ಗೌರವ ಧನ ನೀಡಲಾಗುತ್ತಿತ್ತು. ಆದರೆ, ಇದೀಗ ಹೊಲಿಗೆ ತರಬೇತಿ ಕೇಂದ್ರ ಬಂದ್ ಆಗಿದೆ. ಹೀಗಾಗಿ ನಿರುದ್ಯೋಗಿ ಮಹಿಳೆಯರು ಸಂಕಷ್ಟವನ್ನ ಎದುರಿಸುವಂತಾಗಿದೆ. 

ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more