ಶಿವಮೊಗ್ಗದಲ್ಲಿ ಮತ್ತೆ ಹೊತ್ತಿದ ಧರ್ಮದ ಕಿಚ್ಚು: ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ ಹರಿದು ಉದ್ಧಟತನ

ಶಿವಮೊಗ್ಗದಲ್ಲಿ ಮತ್ತೆ ಹೊತ್ತಿದ ಧರ್ಮದ ಕಿಚ್ಚು: ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ ಹರಿದು ಉದ್ಧಟತನ

Published : Aug 14, 2022, 12:35 PM IST

ದಬ್ಬಾಳಿಕೆ ನಡೆಸಿದ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯೆ ಮೆಹಾಖ್‌ ಖಾನ್‌ ಪತಿ ಆಸೀಫ್‌, ಕಾಂಗ್ರೆಸ್‌ ಮುಖಂಡನ ಪುಂಡಾಡಿಕೆಗೆ ಸಾಥ್‌ ನೀಡಿದ ಎಸ್‌ಟಿಪಿಐ 

ಶಿವಮೊಗ್ಗ(ಆ.14):  ಶಿವಮೊಗ್ಗದಲ್ಲಿ ಧರ್ಮ ಕಿಚ್ಚು ಮತ್ತೆ ಹೊತ್ತಿದೆ. ಬ್ಯಾನರ್‌ನಲ್ಲಿ ಮುಸ್ಲಿಂ ಹೋರಾಟಗಾರರ ಫೋಟೋ ಇಲ್ಲ ಅಂತ ತಕರಾರು ತೆಗೆಯಲಾಗಿದೆ. ವೀರ ಸಾರ್ವಕರ್‌ ಸ್ವಾತಂತ್ರ್ಯ ಹೋರಾಟಗಾರರಿದ್ದ ಬ್ಯಾನರ್‌ ಪೀಸ್‌ ಪೀಸ್‌ ಮಾಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯೆ ಮೆಹಾಖ್‌ ಖಾನ್‌ ಪತಿ ಆಸೀಫ್‌ ದಬ್ಬಾಳಿಕೆ ನಡೆಸಿದ್ದಾರೆ. ಆಸೀಫ್‌ ಪುಂಡಾಡಿಕೆಗೆ ಎಸ್‌ಟಿಪಿಐ ಕೂಡ ಸಾಥ್‌ ನೀಡಿದೆ. ಸಿಟಿ ಮಾಲ್‌ನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನ ಪ್ರದರ್ಶನಕ್ಕಿಡಲಾಗಿತ್ತು. ಪ್ರದರ್ಶನಕ್ಕಿಟ್ಟಿದ್ದ ಬ್ಯಾನರ್‌ ಹರಿದು ಉದ್ಧಟತ ಮೆರೆಯಲಾಗಿದೆ.

ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more