ಶಿವಮೊಗ್ಗದಲ್ಲಿ ಮತ್ತೆ ಹೊತ್ತಿದ ಧರ್ಮದ ಕಿಚ್ಚು: ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ ಹರಿದು ಉದ್ಧಟತನ

ಶಿವಮೊಗ್ಗದಲ್ಲಿ ಮತ್ತೆ ಹೊತ್ತಿದ ಧರ್ಮದ ಕಿಚ್ಚು: ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ ಹರಿದು ಉದ್ಧಟತನ

Published : Aug 14, 2022, 12:35 PM IST

ದಬ್ಬಾಳಿಕೆ ನಡೆಸಿದ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯೆ ಮೆಹಾಖ್‌ ಖಾನ್‌ ಪತಿ ಆಸೀಫ್‌, ಕಾಂಗ್ರೆಸ್‌ ಮುಖಂಡನ ಪುಂಡಾಡಿಕೆಗೆ ಸಾಥ್‌ ನೀಡಿದ ಎಸ್‌ಟಿಪಿಐ 

ಶಿವಮೊಗ್ಗ(ಆ.14):  ಶಿವಮೊಗ್ಗದಲ್ಲಿ ಧರ್ಮ ಕಿಚ್ಚು ಮತ್ತೆ ಹೊತ್ತಿದೆ. ಬ್ಯಾನರ್‌ನಲ್ಲಿ ಮುಸ್ಲಿಂ ಹೋರಾಟಗಾರರ ಫೋಟೋ ಇಲ್ಲ ಅಂತ ತಕರಾರು ತೆಗೆಯಲಾಗಿದೆ. ವೀರ ಸಾರ್ವಕರ್‌ ಸ್ವಾತಂತ್ರ್ಯ ಹೋರಾಟಗಾರರಿದ್ದ ಬ್ಯಾನರ್‌ ಪೀಸ್‌ ಪೀಸ್‌ ಮಾಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯೆ ಮೆಹಾಖ್‌ ಖಾನ್‌ ಪತಿ ಆಸೀಫ್‌ ದಬ್ಬಾಳಿಕೆ ನಡೆಸಿದ್ದಾರೆ. ಆಸೀಫ್‌ ಪುಂಡಾಡಿಕೆಗೆ ಎಸ್‌ಟಿಪಿಐ ಕೂಡ ಸಾಥ್‌ ನೀಡಿದೆ. ಸಿಟಿ ಮಾಲ್‌ನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನ ಪ್ರದರ್ಶನಕ್ಕಿಡಲಾಗಿತ್ತು. ಪ್ರದರ್ಶನಕ್ಕಿಟ್ಟಿದ್ದ ಬ್ಯಾನರ್‌ ಹರಿದು ಉದ್ಧಟತ ಮೆರೆಯಲಾಗಿದೆ.

ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more