ಶಿವಮೊಗ್ಗದಲ್ಲಿ ಮತ್ತೆ ಹೊತ್ತಿದ ಧರ್ಮದ ಕಿಚ್ಚು: ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ ಹರಿದು ಉದ್ಧಟತನ

ಶಿವಮೊಗ್ಗದಲ್ಲಿ ಮತ್ತೆ ಹೊತ್ತಿದ ಧರ್ಮದ ಕಿಚ್ಚು: ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ ಹರಿದು ಉದ್ಧಟತನ

Published : Aug 14, 2022, 12:35 PM IST

ದಬ್ಬಾಳಿಕೆ ನಡೆಸಿದ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯೆ ಮೆಹಾಖ್‌ ಖಾನ್‌ ಪತಿ ಆಸೀಫ್‌, ಕಾಂಗ್ರೆಸ್‌ ಮುಖಂಡನ ಪುಂಡಾಡಿಕೆಗೆ ಸಾಥ್‌ ನೀಡಿದ ಎಸ್‌ಟಿಪಿಐ 

ಶಿವಮೊಗ್ಗ(ಆ.14):  ಶಿವಮೊಗ್ಗದಲ್ಲಿ ಧರ್ಮ ಕಿಚ್ಚು ಮತ್ತೆ ಹೊತ್ತಿದೆ. ಬ್ಯಾನರ್‌ನಲ್ಲಿ ಮುಸ್ಲಿಂ ಹೋರಾಟಗಾರರ ಫೋಟೋ ಇಲ್ಲ ಅಂತ ತಕರಾರು ತೆಗೆಯಲಾಗಿದೆ. ವೀರ ಸಾರ್ವಕರ್‌ ಸ್ವಾತಂತ್ರ್ಯ ಹೋರಾಟಗಾರರಿದ್ದ ಬ್ಯಾನರ್‌ ಪೀಸ್‌ ಪೀಸ್‌ ಮಾಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯೆ ಮೆಹಾಖ್‌ ಖಾನ್‌ ಪತಿ ಆಸೀಫ್‌ ದಬ್ಬಾಳಿಕೆ ನಡೆಸಿದ್ದಾರೆ. ಆಸೀಫ್‌ ಪುಂಡಾಡಿಕೆಗೆ ಎಸ್‌ಟಿಪಿಐ ಕೂಡ ಸಾಥ್‌ ನೀಡಿದೆ. ಸಿಟಿ ಮಾಲ್‌ನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನ ಪ್ರದರ್ಶನಕ್ಕಿಡಲಾಗಿತ್ತು. ಪ್ರದರ್ಶನಕ್ಕಿಟ್ಟಿದ್ದ ಬ್ಯಾನರ್‌ ಹರಿದು ಉದ್ಧಟತ ಮೆರೆಯಲಾಗಿದೆ.

ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more