ಮಹಾಸಂತ ಅಸ್ತಂಗತ: ಯತಿಗಳಿಗೆ ಸಕಲ ಸರ್ಕಾರಿ ಗೌರವ

ಮಹಾಸಂತ ಅಸ್ತಂಗತ: ಯತಿಗಳಿಗೆ ಸಕಲ ಸರ್ಕಾರಿ ಗೌರವ

Suvarna News   | Asianet News
Published : Dec 29, 2019, 03:25 PM ISTUpdated : Dec 29, 2019, 05:24 PM IST

ಮಹಾಸಂತ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ ಅಸ್ತಂಗತರಾಗಿದ್ದು, ಅವರ ಪಾರ್ಥೀವ ಶರೀರಕ್ಕೆ ಉಡುಪಿಯಲ್ಲಿ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರಿ ಗೌರವದ ಮೂಲಕ ಅಂತಿನ ನಮನ ಸಲ್ಲಿಸಿದರು. 

ಮಹಾಸಂತ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ ಅಸ್ತಂಗತರಾಗಿದ್ದು, ಅವರ ಪಾರ್ಥೀವ ಶರೀರಕ್ಕೆ ಉಡುಪಿಯಲ್ಲಿ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರಿ ಗೌರವದ ಮೂಲಕ ಅಂತಿನ ನಮನ ಸಲ್ಲಿಸಿದರು. ಗಾಳಿಯಲ್ಲಿ ಏಳು ಸುತ್ತು ಗುಂಡು ಹಾರಿಸುವ ಮೂಲಕ ಅಗಲಿದ ಮಹಾನ್ ಚೇತನ ಪೇಜಾವರ ಶ್ರೀಗಳಿಗೆ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಯಿತು..

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...  

ಡಿಸೆಂಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
04:28ಕೊಡಗಿನ ಹುಡುಗಿಯರೇ ಟಾರ್ಗೆಟ್! ಮೊದಲು ಸ್ನೇಹ, ಬಳಿಕ ಸೆ*ಕ್ಸ್, ವಿಡಿಯೋ ಮಾಡಿ ವೈರಲ್!
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!