ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

Published : Jul 13, 2021, 05:57 PM IST

ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಕಾರವಾರ (ಜು. 13): ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಐದಾರು ವರ್ಷಗಳಿಂದ ಬಾಕಿ ಇದ್ದ 5272 ಅರ್ಜಿದಾರರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಇದೀಗ ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಇನ್ನೊಂದು ವಾರದಲ್ಲಿ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸರ್ಕಾರ 2008ರಲ್ಲಿ ಅಂತ್ಯಸಂಸ್ಕಾರ ನಿಧಿ ಯೋಜನೆ ಪ್ರಾರಂಭಿಸಿತ್ತು. ಬಿಪಿಎಲ್ ಕುಟುಂಬದವರು ಮೃತಪಟ್ಟರೆ ಅವರ ಅಂತ್ಯಸಂಸ್ಕಾರದ ಖರ್ಚಾಗಿ ಸರ್ಕಾರದಿಂದ ತಲಾ 1 ಸಾವಿರ ರೂ.ಗಳನ್ನು ಸಂಬಂಧಿಕರಿಗೆ ತುರ್ತಾಗಿ ನೀಡುವ ಯೋಜನೆ ಇದಾಗಿತ್ತು. ನಂತರ ಈ ಅಂತ್ಯಸಂಸ್ಕಾರ ನಿಧಿಯನ್ನು 5 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.  

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್