ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

Published : Jul 13, 2021, 05:57 PM IST

ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಕಾರವಾರ (ಜು. 13): ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಐದಾರು ವರ್ಷಗಳಿಂದ ಬಾಕಿ ಇದ್ದ 5272 ಅರ್ಜಿದಾರರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಇದೀಗ ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಇನ್ನೊಂದು ವಾರದಲ್ಲಿ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸರ್ಕಾರ 2008ರಲ್ಲಿ ಅಂತ್ಯಸಂಸ್ಕಾರ ನಿಧಿ ಯೋಜನೆ ಪ್ರಾರಂಭಿಸಿತ್ತು. ಬಿಪಿಎಲ್ ಕುಟುಂಬದವರು ಮೃತಪಟ್ಟರೆ ಅವರ ಅಂತ್ಯಸಂಸ್ಕಾರದ ಖರ್ಚಾಗಿ ಸರ್ಕಾರದಿಂದ ತಲಾ 1 ಸಾವಿರ ರೂ.ಗಳನ್ನು ಸಂಬಂಧಿಕರಿಗೆ ತುರ್ತಾಗಿ ನೀಡುವ ಯೋಜನೆ ಇದಾಗಿತ್ತು. ನಂತರ ಈ ಅಂತ್ಯಸಂಸ್ಕಾರ ನಿಧಿಯನ್ನು 5 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!