ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

Published : Jul 13, 2021, 05:57 PM IST

ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಕಾರವಾರ (ಜು. 13): ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಐದಾರು ವರ್ಷಗಳಿಂದ ಬಾಕಿ ಇದ್ದ 5272 ಅರ್ಜಿದಾರರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಇದೀಗ ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಇನ್ನೊಂದು ವಾರದಲ್ಲಿ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸರ್ಕಾರ 2008ರಲ್ಲಿ ಅಂತ್ಯಸಂಸ್ಕಾರ ನಿಧಿ ಯೋಜನೆ ಪ್ರಾರಂಭಿಸಿತ್ತು. ಬಿಪಿಎಲ್ ಕುಟುಂಬದವರು ಮೃತಪಟ್ಟರೆ ಅವರ ಅಂತ್ಯಸಂಸ್ಕಾರದ ಖರ್ಚಾಗಿ ಸರ್ಕಾರದಿಂದ ತಲಾ 1 ಸಾವಿರ ರೂ.ಗಳನ್ನು ಸಂಬಂಧಿಕರಿಗೆ ತುರ್ತಾಗಿ ನೀಡುವ ಯೋಜನೆ ಇದಾಗಿತ್ತು. ನಂತರ ಈ ಅಂತ್ಯಸಂಸ್ಕಾರ ನಿಧಿಯನ್ನು 5 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.  

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!