ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

Published : Jul 13, 2021, 05:57 PM IST

ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಕಾರವಾರ (ಜು. 13): ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಐದಾರು ವರ್ಷಗಳಿಂದ ಬಾಕಿ ಇದ್ದ 5272 ಅರ್ಜಿದಾರರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಇದೀಗ ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಇನ್ನೊಂದು ವಾರದಲ್ಲಿ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸರ್ಕಾರ 2008ರಲ್ಲಿ ಅಂತ್ಯಸಂಸ್ಕಾರ ನಿಧಿ ಯೋಜನೆ ಪ್ರಾರಂಭಿಸಿತ್ತು. ಬಿಪಿಎಲ್ ಕುಟುಂಬದವರು ಮೃತಪಟ್ಟರೆ ಅವರ ಅಂತ್ಯಸಂಸ್ಕಾರದ ಖರ್ಚಾಗಿ ಸರ್ಕಾರದಿಂದ ತಲಾ 1 ಸಾವಿರ ರೂ.ಗಳನ್ನು ಸಂಬಂಧಿಕರಿಗೆ ತುರ್ತಾಗಿ ನೀಡುವ ಯೋಜನೆ ಇದಾಗಿತ್ತು. ನಂತರ ಈ ಅಂತ್ಯಸಂಸ್ಕಾರ ನಿಧಿಯನ್ನು 5 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!