ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

ಉತ್ತರ ಕನ್ನಡ: ಅಂತ್ಯಸಂಸ್ಕಾರಕ್ಕಾಗಿ ರಾಜ್ಯ ಸರ್ಕಾರದಿಂದ ತುರ್ತು ನಿಧಿ ಬಿಡುಗಡೆ

Published : Jul 13, 2021, 05:57 PM IST

ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಕಾರವಾರ (ಜು. 13): ರಾಜ್ಯ ಸರ್ಕಾರದ ಅಂತ್ಯಸಂಸ್ಕಾರ ಯೋಜನೆಯಡಿ ಫಲಾನುಭವಿಗಳಿಗೆ ವಿತರಣೆಗಾಗಿ ಕಳೆದ 5 ವರ್ಷಗಳ ಬಳಿಕ ಉತ್ತರಕನ್ನಡ ಜಿಲ್ಲೆಗೆ ಸರಕಾರ 3.02 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಐದಾರು ವರ್ಷಗಳಿಂದ ಬಾಕಿ ಇದ್ದ 5272 ಅರ್ಜಿದಾರರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಇದೀಗ ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಇನ್ನೊಂದು ವಾರದಲ್ಲಿ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸರ್ಕಾರ 2008ರಲ್ಲಿ ಅಂತ್ಯಸಂಸ್ಕಾರ ನಿಧಿ ಯೋಜನೆ ಪ್ರಾರಂಭಿಸಿತ್ತು. ಬಿಪಿಎಲ್ ಕುಟುಂಬದವರು ಮೃತಪಟ್ಟರೆ ಅವರ ಅಂತ್ಯಸಂಸ್ಕಾರದ ಖರ್ಚಾಗಿ ಸರ್ಕಾರದಿಂದ ತಲಾ 1 ಸಾವಿರ ರೂ.ಗಳನ್ನು ಸಂಬಂಧಿಕರಿಗೆ ತುರ್ತಾಗಿ ನೀಡುವ ಯೋಜನೆ ಇದಾಗಿತ್ತು. ನಂತರ ಈ ಅಂತ್ಯಸಂಸ್ಕಾರ ನಿಧಿಯನ್ನು 5 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?