ಕರ್ನಾಟಕ ಬಿಹಾರ ಆಗುತ್ತಿದೆ ಎಂದ ವಿಜಯೇಂದ್ರ: 27 ಜನರ ಸಾವಿಗೆ ಹೊಣೆ ಯಾರು ಎಂದ ಪರಮೇಶ್ವರ್‌?

ಕರ್ನಾಟಕ ಬಿಹಾರ ಆಗುತ್ತಿದೆ ಎಂದ ವಿಜಯೇಂದ್ರ: 27 ಜನರ ಸಾವಿಗೆ ಹೊಣೆ ಯಾರು ಎಂದ ಪರಮೇಶ್ವರ್‌?

Published : May 26, 2024, 04:59 PM ISTUpdated : May 26, 2024, 05:32 PM IST

ಕರ್ನಾಟಕ ಬಿಹಾರ ಆಗುತ್ತಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಅವರ ಪಕ್ಷ ಆಡಳಿತದಲ್ಲಿರುವ ರಾಜ್ಯಗಳು ಹೇಗಿದ್ದಾವೆ ಎಂದು ನೋಡಿಕೊಳ್ಳಲಿ ಎಂದಿದ್ದಾರೆ. 

ಕರ್ನಾಟಕ(Karnataka) ಬಿಹಾರ(Bihar) ಆಗುತ್ತಿದೆ ಎಂಬ ವಿಜಯೇಂದ್ರ (BJP State President Vijayendra) ಹೇಳಿಕೆಗೆ ಡಾ.ಜಿ.ಪರಮೇಶ್ವರ್ (Home Minister Dr. G Parameshwar) ತಿರುಗೇಟು ನೀಡಿದ್ದಾರೆ. ಅವರ ಪಕ್ಷ ಆಡಳಿತದಲ್ಲಿರುವ ರಾಜ್ಯಗಳು ಹೇಗಿದ್ದಾವೆ ಎಂದು ನೋಡಿಕೊಳ್ಳಲಿ, ನಿನ್ನೆ ಗುಜರಾತಿನಲ್ಲಿ ಗೇಮ್‌‌ ಝೋನ್ ನಲ್ಲಿ ಬೆಂಕಿ ಹತ್ತಿಕೊಂಡು 27 ಜನರ ಸಾವಿಗೀಡಾಗಿದ್ದಾರೆ. ಆ ಸಾವಿಗೆ ಯಾರು ಹೊಣೆ? ರಾಜೀನಾಮೆ ಅವರು ಕೊಡಬೇಕಲ್ಲ..? ಅಲ್ಲಿನ ಸಿಎಂ, ಗೃಹಸಚಿವರು ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ. ಹೇಳೊದು ಸುಲಭ, ಜಸ್ಟಿಫಿಕೇಷನ್ ಮಾಡಿಕೊಳ್ಳಬೇಕಲ್ಲ, ನಾವು ಕಾನೂನು ಸುವ್ಯವಸ್ಥೆ ಹಾಳಾಗುವುದಕ್ಕೆ ಬಿಡುವುದಿಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿ ಕ್ರಮ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  Rave Party in Bengaluru: ರೇವ್ ಪಾರ್ಟಿ ಪ್ರಕರಣ..ಎಣ್ಣೆ ಕಿಕ್, ಡ್ರಗ್ಸ್ ಕಿಕ್ ಜೊತೆಗೆ ಅದೂ ಸಹ ಇತ್ತಂತೆ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more