ಕರ್ನಾಟಕ ಬಿಹಾರ ಆಗುತ್ತಿದೆ ಎಂದ ವಿಜಯೇಂದ್ರ: 27 ಜನರ ಸಾವಿಗೆ ಹೊಣೆ ಯಾರು ಎಂದ ಪರಮೇಶ್ವರ್‌?

ಕರ್ನಾಟಕ ಬಿಹಾರ ಆಗುತ್ತಿದೆ ಎಂದ ವಿಜಯೇಂದ್ರ: 27 ಜನರ ಸಾವಿಗೆ ಹೊಣೆ ಯಾರು ಎಂದ ಪರಮೇಶ್ವರ್‌?

Published : May 26, 2024, 04:59 PM ISTUpdated : May 26, 2024, 05:32 PM IST

ಕರ್ನಾಟಕ ಬಿಹಾರ ಆಗುತ್ತಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಅವರ ಪಕ್ಷ ಆಡಳಿತದಲ್ಲಿರುವ ರಾಜ್ಯಗಳು ಹೇಗಿದ್ದಾವೆ ಎಂದು ನೋಡಿಕೊಳ್ಳಲಿ ಎಂದಿದ್ದಾರೆ. 

ಕರ್ನಾಟಕ(Karnataka) ಬಿಹಾರ(Bihar) ಆಗುತ್ತಿದೆ ಎಂಬ ವಿಜಯೇಂದ್ರ (BJP State President Vijayendra) ಹೇಳಿಕೆಗೆ ಡಾ.ಜಿ.ಪರಮೇಶ್ವರ್ (Home Minister Dr. G Parameshwar) ತಿರುಗೇಟು ನೀಡಿದ್ದಾರೆ. ಅವರ ಪಕ್ಷ ಆಡಳಿತದಲ್ಲಿರುವ ರಾಜ್ಯಗಳು ಹೇಗಿದ್ದಾವೆ ಎಂದು ನೋಡಿಕೊಳ್ಳಲಿ, ನಿನ್ನೆ ಗುಜರಾತಿನಲ್ಲಿ ಗೇಮ್‌‌ ಝೋನ್ ನಲ್ಲಿ ಬೆಂಕಿ ಹತ್ತಿಕೊಂಡು 27 ಜನರ ಸಾವಿಗೀಡಾಗಿದ್ದಾರೆ. ಆ ಸಾವಿಗೆ ಯಾರು ಹೊಣೆ? ರಾಜೀನಾಮೆ ಅವರು ಕೊಡಬೇಕಲ್ಲ..? ಅಲ್ಲಿನ ಸಿಎಂ, ಗೃಹಸಚಿವರು ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ. ಹೇಳೊದು ಸುಲಭ, ಜಸ್ಟಿಫಿಕೇಷನ್ ಮಾಡಿಕೊಳ್ಳಬೇಕಲ್ಲ, ನಾವು ಕಾನೂನು ಸುವ್ಯವಸ್ಥೆ ಹಾಳಾಗುವುದಕ್ಕೆ ಬಿಡುವುದಿಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿ ಕ್ರಮ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  Rave Party in Bengaluru: ರೇವ್ ಪಾರ್ಟಿ ಪ್ರಕರಣ..ಎಣ್ಣೆ ಕಿಕ್, ಡ್ರಗ್ಸ್ ಕಿಕ್ ಜೊತೆಗೆ ಅದೂ ಸಹ ಇತ್ತಂತೆ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more