Gadag: ಮೆಣಸಿನಕಾಯಿ ಗಿಡಕ್ಕೆ ನಿಗೂಢ ರೋಗ, ತತ್ತರಿಸಿದ ಬೆಳೆಗಾರರು!

Gadag: ಮೆಣಸಿನಕಾಯಿ ಗಿಡಕ್ಕೆ ನಿಗೂಢ ರೋಗ, ತತ್ತರಿಸಿದ ಬೆಳೆಗಾರರು!

Published : Dec 10, 2021, 12:57 PM IST

ಅತಿವೃಷ್ಟಿಯಿಂದ (Heavy Rain) ಕಂಗಾಲಾಗಿರೋ ರೈತರಿಗೆ (Farmers) ಈಗ ಬೆಳೆ ರೋಗ ಗಾಯದ ಮೇಲೆ ಬರೆ ಎಳೆಯುತ್ತಿದೆ.  ಗದಗ (Gadag) ತಾಲೂಕಿನ ಮುಳಗುಂದ ಗ್ರಾಮದ ವ್ಯಾಪ್ತಿಯ ಮೆಣಸಿನಕಾಯಿ (Chilly) ಗಿಡಗಳಿಗೆ ನಿಗೂಢ ರೋಗ ಕಾಣಿಸಿಕೊಂಡಿದ್ದು ರೈತ್ರು ಕಂಗಾಲಾಗಿದ್ದಾರೆ. 

ಗದಗ (ಡಿ. 10):  ಅತಿವೃಷ್ಟಿಯಿಂದ (Heavy Rain) ಕಂಗಾಲಾಗಿರೋ ರೈತರಿಗೆ (Farmers) ಈಗ ಬೆಳೆ ರೋಗ ಗಾಯದ ಮೇಲೆ ಬರೆ ಎಳೆಯುತ್ತಿದೆ.  ಗದಗ (Gadag) ತಾಲೂಕಿನ ಮುಳಗುಂದ ಗ್ರಾಮದ ವ್ಯಾಪ್ತಿಯ ಮೆಣಸಿನಕಾಯಿ (Chilly) ಗಿಡಗಳಿಗೆ ನಿಗೂಢ ರೋಗ ಕಾಣಿಸಿಕೊಂಡಿದ್ದು ರೈತ್ರು ಕಂಗಾಲಾಗಿದ್ದಾರೆ.. 

ಮುಳಗುಂದ ವ್ಯಾಪ್ತಿಯಲ್ಲಿ ಸಾವಿರ ಹೆಕ್ಟೇರ್ ಜಮೀನಲ್ಲಿ ಬೆಳೆದ ಮೆಣಸಿನಕಾಯಿಗೆ ರೋಗ ಕಾಣಿಸಿಕೊಂಡಿದೆ.  ಕಾಲಕಾಲಕ್ಕೆ ಗೊಬ್ಬರ ನೀಡಿ ಔಷಧಿ ಸಿಂಪಡಿಸಿದ್ರೂ ಸಸಿಗಳಿಗೆ ರೋಗ ಕಾಣಿಸಿಕೊಂಡಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಔಷಧಿ ಸಿಂಪಡಿಸಿದರೂ ಮೆಣಸಿನ ಗಿಡಕ್ಕೆ ವೈರಸ್ ಅಟ್ಯಾಕ್ ಆಗಿದೆ. 

 ಕಳೆದ ಮೂವತ್ತು ವರ್ಷದಲ್ಲಿ ಈ ರೀತಿಯ ರೋಗ ಬಾಧೆಯನ್ನ ಕಂಡಿರಲಿಲ್ಲ ಅನ್ನುವ ರೈತರು,  ಈ ಬಗ್ಗೆ ತನಿಖೆಯಾಗ್ಬೇಕು. ರೋಗವನ್ನ ಪತ್ತೆಹಚ್ಚಿ ಸೂಕ್ತ ಔಷಧಿ ಕಂಡು ಹಿಡಿಯಬೇಕು ಎಂದಿದ್ದಾರೆ.  ಈಗಾಗಲೇ ಎಕರೆಗೆ 25 ರಿಂದ 30 ಸಾವಿರ ರೂಪಾಯಿ ಹಣ ಖರ್ಚುಮಾಡಿ ಮೆಣಸಿನ ಕಾಯಿ ಬೆಳೆಸಿದ್ದಾರೆ.. ಆದರೀಗ ಏಕಾಏಕಿ ನಿಗೂಢರೋಗದಿಂದ ಮೆಣಸಿನಕಾಯಿ ನಾಶವಾಗ್ತಿದ್ದು ರೈತರನ್ನ ಆತಂಕಕ್ಕೀಡುಮಾಡಿದೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more