ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

Published : Jun 13, 2020, 01:36 PM ISTUpdated : Jun 13, 2020, 01:46 PM IST

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.
 

ಗದಗ(ಜೂ.13): ಕೊರೋನಾ ಸಂಕಷ್ಟದ ಕಾಲದಲ್ಲೂ ಅಧಿಕಾರಿಗಳ ಬೇಜಬ್ದಾರಿ ಮುಂದುವರೆದಿದೆ. ನೆರೆ ಸಂತ್ರಸ್ಥರಿಗೆ ತಲುಪಬೇಕಾಗಿದ್ದ 380ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಸುಮ್ಮನೆ ಪಶು ಆಸ್ಪತ್ರೆಯಲ್ಲೇ ಬಿದ್ದು ಕೊಳೆಯುತ್ತಿವೆ. ಇದೆಲ್ಲಾ ನಡೆದಿರುವುದು ಗದಗ ಜಿಲ್ಲೆಯ ರೋಣಾ ತಾಲೂಕಿನ ಮೆಣಸಿಗಿ ನವಗ್ರಾಮದಲ್ಲಿ.

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.

ಕಳೆದ ವರ್ಷ ಬೆಣ್ಣೆಹಾಳ ಮಲಪ್ರಭ ನದಿಯ ಪ್ರವಾಹಕ್ಕೆ ರೋಣಾ ಭಾಗದ ಜನ ನಲುಗಿ ಹೋಗಿದ್ದರು. ಸರ್ಕಾರ ನೀಡಿದ್ದ ಆಹಾರದ ಕಿಟ್ ಜನರಿಗೆ ತಲುಪಿಸಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?