ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

Suvarna News   | Asianet News
Published : Jun 13, 2020, 01:36 PM ISTUpdated : Jun 13, 2020, 01:46 PM IST

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.
 

ಗದಗ(ಜೂ.13): ಕೊರೋನಾ ಸಂಕಷ್ಟದ ಕಾಲದಲ್ಲೂ ಅಧಿಕಾರಿಗಳ ಬೇಜಬ್ದಾರಿ ಮುಂದುವರೆದಿದೆ. ನೆರೆ ಸಂತ್ರಸ್ಥರಿಗೆ ತಲುಪಬೇಕಾಗಿದ್ದ 380ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಸುಮ್ಮನೆ ಪಶು ಆಸ್ಪತ್ರೆಯಲ್ಲೇ ಬಿದ್ದು ಕೊಳೆಯುತ್ತಿವೆ. ಇದೆಲ್ಲಾ ನಡೆದಿರುವುದು ಗದಗ ಜಿಲ್ಲೆಯ ರೋಣಾ ತಾಲೂಕಿನ ಮೆಣಸಿಗಿ ನವಗ್ರಾಮದಲ್ಲಿ.

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.

ಕಳೆದ ವರ್ಷ ಬೆಣ್ಣೆಹಾಳ ಮಲಪ್ರಭ ನದಿಯ ಪ್ರವಾಹಕ್ಕೆ ರೋಣಾ ಭಾಗದ ಜನ ನಲುಗಿ ಹೋಗಿದ್ದರು. ಸರ್ಕಾರ ನೀಡಿದ್ದ ಆಹಾರದ ಕಿಟ್ ಜನರಿಗೆ ತಲುಪಿಸಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!