ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

Suvarna News   | Asianet News
Published : Jun 13, 2020, 01:36 PM ISTUpdated : Jun 13, 2020, 01:46 PM IST

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.
 

ಗದಗ(ಜೂ.13): ಕೊರೋನಾ ಸಂಕಷ್ಟದ ಕಾಲದಲ್ಲೂ ಅಧಿಕಾರಿಗಳ ಬೇಜಬ್ದಾರಿ ಮುಂದುವರೆದಿದೆ. ನೆರೆ ಸಂತ್ರಸ್ಥರಿಗೆ ತಲುಪಬೇಕಾಗಿದ್ದ 380ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಸುಮ್ಮನೆ ಪಶು ಆಸ್ಪತ್ರೆಯಲ್ಲೇ ಬಿದ್ದು ಕೊಳೆಯುತ್ತಿವೆ. ಇದೆಲ್ಲಾ ನಡೆದಿರುವುದು ಗದಗ ಜಿಲ್ಲೆಯ ರೋಣಾ ತಾಲೂಕಿನ ಮೆಣಸಿಗಿ ನವಗ್ರಾಮದಲ್ಲಿ.

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.

ಕಳೆದ ವರ್ಷ ಬೆಣ್ಣೆಹಾಳ ಮಲಪ್ರಭ ನದಿಯ ಪ್ರವಾಹಕ್ಕೆ ರೋಣಾ ಭಾಗದ ಜನ ನಲುಗಿ ಹೋಗಿದ್ದರು. ಸರ್ಕಾರ ನೀಡಿದ್ದ ಆಹಾರದ ಕಿಟ್ ಜನರಿಗೆ ತಲುಪಿಸಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!