ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

Suvarna News   | Asianet News
Published : Jun 13, 2020, 01:36 PM ISTUpdated : Jun 13, 2020, 01:46 PM IST

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.
 

ಗದಗ(ಜೂ.13): ಕೊರೋನಾ ಸಂಕಷ್ಟದ ಕಾಲದಲ್ಲೂ ಅಧಿಕಾರಿಗಳ ಬೇಜಬ್ದಾರಿ ಮುಂದುವರೆದಿದೆ. ನೆರೆ ಸಂತ್ರಸ್ಥರಿಗೆ ತಲುಪಬೇಕಾಗಿದ್ದ 380ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಸುಮ್ಮನೆ ಪಶು ಆಸ್ಪತ್ರೆಯಲ್ಲೇ ಬಿದ್ದು ಕೊಳೆಯುತ್ತಿವೆ. ಇದೆಲ್ಲಾ ನಡೆದಿರುವುದು ಗದಗ ಜಿಲ್ಲೆಯ ರೋಣಾ ತಾಲೂಕಿನ ಮೆಣಸಿಗಿ ನವಗ್ರಾಮದಲ್ಲಿ.

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.

ಕಳೆದ ವರ್ಷ ಬೆಣ್ಣೆಹಾಳ ಮಲಪ್ರಭ ನದಿಯ ಪ್ರವಾಹಕ್ಕೆ ರೋಣಾ ಭಾಗದ ಜನ ನಲುಗಿ ಹೋಗಿದ್ದರು. ಸರ್ಕಾರ ನೀಡಿದ್ದ ಆಹಾರದ ಕಿಟ್ ಜನರಿಗೆ ತಲುಪಿಸಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!