ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

Suvarna News   | Asianet News
Published : Jun 13, 2020, 01:36 PM ISTUpdated : Jun 13, 2020, 01:46 PM IST

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.
 

ಗದಗ(ಜೂ.13): ಕೊರೋನಾ ಸಂಕಷ್ಟದ ಕಾಲದಲ್ಲೂ ಅಧಿಕಾರಿಗಳ ಬೇಜಬ್ದಾರಿ ಮುಂದುವರೆದಿದೆ. ನೆರೆ ಸಂತ್ರಸ್ಥರಿಗೆ ತಲುಪಬೇಕಾಗಿದ್ದ 380ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಸುಮ್ಮನೆ ಪಶು ಆಸ್ಪತ್ರೆಯಲ್ಲೇ ಬಿದ್ದು ಕೊಳೆಯುತ್ತಿವೆ. ಇದೆಲ್ಲಾ ನಡೆದಿರುವುದು ಗದಗ ಜಿಲ್ಲೆಯ ರೋಣಾ ತಾಲೂಕಿನ ಮೆಣಸಿಗಿ ನವಗ್ರಾಮದಲ್ಲಿ.

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.

ಕಳೆದ ವರ್ಷ ಬೆಣ್ಣೆಹಾಳ ಮಲಪ್ರಭ ನದಿಯ ಪ್ರವಾಹಕ್ಕೆ ರೋಣಾ ಭಾಗದ ಜನ ನಲುಗಿ ಹೋಗಿದ್ದರು. ಸರ್ಕಾರ ನೀಡಿದ್ದ ಆಹಾರದ ಕಿಟ್ ಜನರಿಗೆ ತಲುಪಿಸಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ