ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

Suvarna News   | Asianet News
Published : Jun 13, 2020, 01:36 PM ISTUpdated : Jun 13, 2020, 01:46 PM IST

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.
 

ಗದಗ(ಜೂ.13): ಕೊರೋನಾ ಸಂಕಷ್ಟದ ಕಾಲದಲ್ಲೂ ಅಧಿಕಾರಿಗಳ ಬೇಜಬ್ದಾರಿ ಮುಂದುವರೆದಿದೆ. ನೆರೆ ಸಂತ್ರಸ್ಥರಿಗೆ ತಲುಪಬೇಕಾಗಿದ್ದ 380ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಸುಮ್ಮನೆ ಪಶು ಆಸ್ಪತ್ರೆಯಲ್ಲೇ ಬಿದ್ದು ಕೊಳೆಯುತ್ತಿವೆ. ಇದೆಲ್ಲಾ ನಡೆದಿರುವುದು ಗದಗ ಜಿಲ್ಲೆಯ ರೋಣಾ ತಾಲೂಕಿನ ಮೆಣಸಿಗಿ ನವಗ್ರಾಮದಲ್ಲಿ.

ಅಧಿಕಾರಿಗಳ ಬೇಜವ್ದಾರಿಗೆ ನೆರೆ ಸಂತ್ರಸ್ಥರು ಹೈರಾಣಾಗಿ ಹೋಗಿದ್ದಾರೆ. ನೆರೆ ಪ್ಯಾಕೇಜ್ ಈಗ ಕೊರೋನಾ ಸಂಕಷ್ಟದಲ್ಲಿದ್ದವರಿಗಾದರೂ ನೀಡಬಹುದಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಈ ಕಡೆ ತಲೆ ಹಾಕಿಲ್ಲ. ಕಣ್ಣಿದ್ದು ಕುರುಡರಂತೆ ವರ್ತಿಸಿದ್ದಾರೆ ಅಧಿಕಾರಿಗಳು.

ಕಳೆದ ವರ್ಷ ಬೆಣ್ಣೆಹಾಳ ಮಲಪ್ರಭ ನದಿಯ ಪ್ರವಾಹಕ್ಕೆ ರೋಣಾ ಭಾಗದ ಜನ ನಲುಗಿ ಹೋಗಿದ್ದರು. ಸರ್ಕಾರ ನೀಡಿದ್ದ ಆಹಾರದ ಕಿಟ್ ಜನರಿಗೆ ತಲುಪಿಸಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!