ಮಹಿಳೆಯರ ಸ್ಯಾನಿಟರಿ ಪ್ಯಾಡ್ ವಿಚಾರಕ್ಕೆ ಗಲಾಟೆ, ಮೆಡಿಕಲ್ ಶಾಪ್ ಸಿಬ್ಬಂದಿ ಮೇಲೆ ಹಲ್ಲೆ!

ಮಹಿಳೆಯರ ಸ್ಯಾನಿಟರಿ ಪ್ಯಾಡ್ ವಿಚಾರಕ್ಕೆ ಗಲಾಟೆ, ಮೆಡಿಕಲ್ ಶಾಪ್ ಸಿಬ್ಬಂದಿ ಮೇಲೆ ಹಲ್ಲೆ!

Published : Jun 06, 2024, 05:09 PM IST

ಗದಗ ನಗರದ ಜಿಮ್ಸ್ ಆಸ್ಪತ್ರೆಯ ಬಳಿಯ ಮೆಡಿಕಲ್ ಶಾಪ್ ಬಳಿ ಮಹಿಳೆಯರ ಸ್ಯಾನಿಟರಿ ಪ್ಯಾಡ್ ಬದಲಾವಣೆ ವಿಚಾರಕ್ಕೆ ದೊಡ್ಡ ಗಲಾಟೆಯೇ ನಡೆದಿದೆ.

ಗದಗ (ಜೂ.06): ಗದಗ ನಗರದ ಜಿಮ್ಸ್ ಆಸ್ಪತ್ರೆಯ ಬಳಿಯ ಮೆಡಿಕಲ್ ಶಾಪ್ ಬಳಿ ಮಹಿಳೆಯರ ಸ್ಯಾನಿಟರಿ ಪ್ಯಾಡ್ ಬದಲಾವಣೆ ವಿಚಾರಕ್ಕೆ ದೊಡ್ಡ ಗಲಾಟೆಯೇ ನಡೆದಿದೆ. ನೀಲಕಂಠ ಮಾಳಗಿಮನಿ ಎಂಬ ವ್ಯಕ್ತಿ ಸ್ಯಾನಿಟರಿ ಪ್ಯಾಡ್ ಖರೀದಿ ಮಾಡಿ ಕೆಲವೇ ನಿಮಿಷದಲ್ಲಿ ರಿಪ್ಲೇಸ್ ಮಾಡಿಕೊಡಿ ಎಂದು ಮೆಡಿಕಲ್ ಶಾಪ್‌ಗೆ ವಾಪಸ್ ಬಮದು ಕೇಳಿದ್ದಾರೆ. ಆದರೆ, ನಾವು ಕೊಟ್ಟ ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಒಪನ್ ಮಾಡಿದ್ದೀರಿ, ಆದ್ದರಿಂದ ಇದನ್ನು ಬದಲಿಸಲು ಸಾಧ್ಯವಿಲ್ಲ ಎಂದು ಮೆಡಿಕಲ್ ಶಾಪ್ ಸಿಬ್ಬಂದಿ ಭೀಮನಗೌಡ ದಾನಪ್ಪಗೌಡರ್ ಹೇಳಿದ್ದಾರೆ. ಇದಕ್ಕೊಪ್ಪದಿದ್ದಾಗ ಇಬ್ಬರ ನಡುವೆಯೂ ವಾಗ್ವಾದ ನಡೆದಿದೆ.

ಬದಲಿ ಸ್ಯಾನಿಟರಿ ಪ್ಯಾಡ್ ಕೊಡದ ಮೆಡಿಕಲ್ ಶಾಪ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅಲ್ಲಿಂದ ಹೋಗಿದ್ದ ನೀಲಕಂಠ ಎನ್ನುವವರು ತಮ್ಮ ಪರಿಚಯಸ್ಥರನ್ನ ಕರೆದುಕೊಂಡು ಪುನಃ ಮೆಡಿಕಲ್ ಶಾಪ್‌ ಬಳಿಗೆ ಬಂದು ಗಲಾಟೆ ಆರಂಭಿಸಿದ್ದಾರೆ. ಆಗ ನೀಲಗಂಠ ಗ್ಯಾಂಗ್ ನಿಂದ ಮೆಡಿಲ್ ಶಾಪ್ ಮೇಲೆ ಕಲ್ಲು ತೂರಾಟ ಮಾಡಿ ಗಲಾಟೆ ಮಾಡಲಾಗಿದೆ. ದುಷ್ಕರ್ಮಿಗಳ ಗುಂಪು ಗಲಾಟೆಯ ವೀಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more