ಪಿಯುಸಿ ಪರೀಕ್ಷೆ: ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌

ಪಿಯುಸಿ ಪರೀಕ್ಷೆ: ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌

Suvarna News   | Asianet News
Published : Jun 18, 2020, 02:08 PM ISTUpdated : Jun 18, 2020, 02:10 PM IST

ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ| ಗದಗ ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌| ಜೆಟಿ ಕಾಲೇಜ್‌ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌| ಇಬ್ಬರೂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ|

ಗದಗ(ಜೂ.18): ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ ರಾಜ್ಯಾದ್ಯಂತ ಆರಂಭವಾಗಿದೆ. ಗದಗ ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌ ಕಂಡು ಬಂದ ಘಟನೆ ನಗರದಲ್ಲಿ ಇಂದು(ಗುರುವಾರ) ನಡೆದಿದೆ. ಹೌದು, ನಗರದ ಜೆಟಿ ಕಾಲೇಜ್‌ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಸ್ಕ್ರೀನಿಂಗ್‌ ಮಾಡುವ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ ಹೈ ಟೆಂಪರೇಚರ್‌ ಕಂಡು ಬಂದಿದೆ. 

ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಸಂವಿಧಾನ ಬದಲಾವಣೆ: ಯತ್ನಾಳ್‌ ಹೇಳಿಕೆಗೆ ಸವದಿ ಟಾಂಗ್‌

ಇಬ್ಬರೂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಕೂಡ ಮಾಡಲಾಗಿತ್ತು. ಜೊತೆಗೆ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿ ಧೈರ್ಯ ತುಂಬಿದ್ದಾರೆ. ಕಾಲೇಜು ಸಿಬ್ಬಂದಿಯಿಂದ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?