ಗದಗ: ನೆಟ್‌ವರ್ಕ್‌ ಸಮಸ್ಯೆ, ಸರಿಯಾಗಿ ಪಾಠ ಕೇಳಲಾಗದೆ SSLC ವಿದ್ಯಾರ್ಥಿಗಳ ಪರದಾಟ

ಗದಗ: ನೆಟ್‌ವರ್ಕ್‌ ಸಮಸ್ಯೆ, ಸರಿಯಾಗಿ ಪಾಠ ಕೇಳಲಾಗದೆ SSLC ವಿದ್ಯಾರ್ಥಿಗಳ ಪರದಾಟ

Published : Jul 02, 2021, 12:10 PM IST

- ಲಾಕ್‌ಡೌನ್ ಆದಾಗಿನಿಂದ ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ 

- ಗದಗದ ಕಬಲಾಯತಕಟ್ಟಿ ಗ್ರಾಮದ ಮಕ್ಕಳಿಗೆ ನೆಟ್‌ವರ್ಕ್ ಸಮಸ್ಯೆ

- ಸರಿಯಾಗಿ ಪಾಠ ಕೇಳಲಾಗದೇ SSLC ವಿದ್ಯಾರ್ಥಿಗಳ ಪರದಾಟ 

ಗದಗ (ಜು. 02): ಲಾಕ್‌ಡೌನ್ ಆದಾಗಿನಿಂದ ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ ತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ದಿನಾಂಕ ಘೋಷಣೆಯಾಗಿದೆ. ಆನ್‌ಲೈನ್‌ನಲ್ಲೇ ಪಾಠ ಕೇಳಿ ಮಕ್ಕಳು ತಯಾರಾಗುತ್ತಿದ್ದಾರೆ.

ಆದರೆ ಕೆಲವು ಭಾಗಗಳಲ್ಲಿ ವಿದ್ಯಾರ್ಥಿಗಳು ನೆಟ್‌ವರ್ಕ್‌ಗಾಗಿ ಪರದಾಡುತ್ತಿದ್ದಾರೆ. ಇಲ್ಲಿನ ಕಬಲಾಯತಕಟ್ಟಿ ಗ್ರಾಮದ ಮಕ್ಕಳು ನೆಟ್‌ವರ್ಕ್‌ಗಾಗಿ ಪರದಾಡುತ್ತಿದ್ದಾರೆ. ಸಿಗುವ ಅಲ್ಪಸ್ವಲ್ಪ ನೆಟ್‌ವರ್ಕ್‌ಗಾಗಿ ಗುಡ್ಡದ ಮೇಲೆರಿ, ಮರ ಏರಿ ಕುಳಿತುಕೊಳ್ಳಬೇಕಾಗಿದೆ. ನೆಟ್‌ವರ್ಕ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಪ್ರಧಾನಿ ಮೋದಿಗೂ ಪತ್ರೆ ಬರೆದಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?