ಗದಗ: ನೆಟ್‌ವರ್ಕ್‌ ಸಮಸ್ಯೆ, ಸರಿಯಾಗಿ ಪಾಠ ಕೇಳಲಾಗದೆ SSLC ವಿದ್ಯಾರ್ಥಿಗಳ ಪರದಾಟ

ಗದಗ: ನೆಟ್‌ವರ್ಕ್‌ ಸಮಸ್ಯೆ, ಸರಿಯಾಗಿ ಪಾಠ ಕೇಳಲಾಗದೆ SSLC ವಿದ್ಯಾರ್ಥಿಗಳ ಪರದಾಟ

Published : Jul 02, 2021, 12:10 PM IST

- ಲಾಕ್‌ಡೌನ್ ಆದಾಗಿನಿಂದ ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ 

- ಗದಗದ ಕಬಲಾಯತಕಟ್ಟಿ ಗ್ರಾಮದ ಮಕ್ಕಳಿಗೆ ನೆಟ್‌ವರ್ಕ್ ಸಮಸ್ಯೆ

- ಸರಿಯಾಗಿ ಪಾಠ ಕೇಳಲಾಗದೇ SSLC ವಿದ್ಯಾರ್ಥಿಗಳ ಪರದಾಟ 

ಗದಗ (ಜು. 02): ಲಾಕ್‌ಡೌನ್ ಆದಾಗಿನಿಂದ ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ ತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ದಿನಾಂಕ ಘೋಷಣೆಯಾಗಿದೆ. ಆನ್‌ಲೈನ್‌ನಲ್ಲೇ ಪಾಠ ಕೇಳಿ ಮಕ್ಕಳು ತಯಾರಾಗುತ್ತಿದ್ದಾರೆ.

ಆದರೆ ಕೆಲವು ಭಾಗಗಳಲ್ಲಿ ವಿದ್ಯಾರ್ಥಿಗಳು ನೆಟ್‌ವರ್ಕ್‌ಗಾಗಿ ಪರದಾಡುತ್ತಿದ್ದಾರೆ. ಇಲ್ಲಿನ ಕಬಲಾಯತಕಟ್ಟಿ ಗ್ರಾಮದ ಮಕ್ಕಳು ನೆಟ್‌ವರ್ಕ್‌ಗಾಗಿ ಪರದಾಡುತ್ತಿದ್ದಾರೆ. ಸಿಗುವ ಅಲ್ಪಸ್ವಲ್ಪ ನೆಟ್‌ವರ್ಕ್‌ಗಾಗಿ ಗುಡ್ಡದ ಮೇಲೆರಿ, ಮರ ಏರಿ ಕುಳಿತುಕೊಳ್ಳಬೇಕಾಗಿದೆ. ನೆಟ್‌ವರ್ಕ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಪ್ರಧಾನಿ ಮೋದಿಗೂ ಪತ್ರೆ ಬರೆದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!