ಗದಗ: ನೆಟ್‌ವರ್ಕ್‌ ಸಮಸ್ಯೆ, ಸರಿಯಾಗಿ ಪಾಠ ಕೇಳಲಾಗದೆ SSLC ವಿದ್ಯಾರ್ಥಿಗಳ ಪರದಾಟ

ಗದಗ: ನೆಟ್‌ವರ್ಕ್‌ ಸಮಸ್ಯೆ, ಸರಿಯಾಗಿ ಪಾಠ ಕೇಳಲಾಗದೆ SSLC ವಿದ್ಯಾರ್ಥಿಗಳ ಪರದಾಟ

Published : Jul 02, 2021, 12:10 PM IST

- ಲಾಕ್‌ಡೌನ್ ಆದಾಗಿನಿಂದ ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ 

- ಗದಗದ ಕಬಲಾಯತಕಟ್ಟಿ ಗ್ರಾಮದ ಮಕ್ಕಳಿಗೆ ನೆಟ್‌ವರ್ಕ್ ಸಮಸ್ಯೆ

- ಸರಿಯಾಗಿ ಪಾಠ ಕೇಳಲಾಗದೇ SSLC ವಿದ್ಯಾರ್ಥಿಗಳ ಪರದಾಟ 

ಗದಗ (ಜು. 02): ಲಾಕ್‌ಡೌನ್ ಆದಾಗಿನಿಂದ ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ ತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ದಿನಾಂಕ ಘೋಷಣೆಯಾಗಿದೆ. ಆನ್‌ಲೈನ್‌ನಲ್ಲೇ ಪಾಠ ಕೇಳಿ ಮಕ್ಕಳು ತಯಾರಾಗುತ್ತಿದ್ದಾರೆ.

ಆದರೆ ಕೆಲವು ಭಾಗಗಳಲ್ಲಿ ವಿದ್ಯಾರ್ಥಿಗಳು ನೆಟ್‌ವರ್ಕ್‌ಗಾಗಿ ಪರದಾಡುತ್ತಿದ್ದಾರೆ. ಇಲ್ಲಿನ ಕಬಲಾಯತಕಟ್ಟಿ ಗ್ರಾಮದ ಮಕ್ಕಳು ನೆಟ್‌ವರ್ಕ್‌ಗಾಗಿ ಪರದಾಡುತ್ತಿದ್ದಾರೆ. ಸಿಗುವ ಅಲ್ಪಸ್ವಲ್ಪ ನೆಟ್‌ವರ್ಕ್‌ಗಾಗಿ ಗುಡ್ಡದ ಮೇಲೆರಿ, ಮರ ಏರಿ ಕುಳಿತುಕೊಳ್ಳಬೇಕಾಗಿದೆ. ನೆಟ್‌ವರ್ಕ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಪ್ರಧಾನಿ ಮೋದಿಗೂ ಪತ್ರೆ ಬರೆದಿದ್ದಾರೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!