ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

Suvarna News   | Asianet News
Published : Aug 20, 2021, 10:41 AM ISTUpdated : Aug 20, 2021, 11:07 AM IST

*  ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ
*  ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ರೆಡ್ಡಿ ನಿರ್ಧಾರ 
*  ಕುಟುಂಬದ ಜೊತೆಗೆ ಕಾಲ ಕಳೆಯಲಿರುವ ಜನಾರ್ದನ ರೆಡ್ಡಿ 

ಬಳ್ಳಾರಿ(ಆ.20):  ಸುಪ್ರೀಂಕೋರ್ಟ್ ಅನುಮತಿ ಕೊಟ್ರೂ‌ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗಿಂದು‌ ಬರುತ್ತಿಲ್ಲ. ಹೌದು, ಐದು ವರ್ಷಗಳ ವನವಾಸ ಅನುಭವಿಸಿರುವ ಜನಾರ್ದನ ರೆಡ್ಡಿ ಒಳ್ಳೆಯ ಮೂಹೂರ್ತ ಸ್ವಾಮೀಜಿಗಳ ಜೊತೆ ಸಮಾಲೋಚನೆ ಮಾಡಿದ ಬಳಿಕ ಬಳ್ಳಾರಿಗೆ ಬರುತ್ತಾರಂತೆ. ಹೀಗಾಗಿ ಈ ವರ್ಷವೂ ಜನಾರ್ದನ ರೆಡ್ಡಿ ‌ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ವಾತಾವರಣವಿಲ್ಲ. ಜನಾರ್ದನ ಇವತ್ತು ಬಳ್ಳಾರಿಗೆ ಬಂದೇ ಬರುತ್ತಾರೆ ಎನ್ನುವ ನಿರೀಕ್ಷೆ ನಿರೀಕ್ಷೆಯಾಗಿಯೇ ಉಳಿದಿದೆ. ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ ಇವತ್ತೂ ಕೂಡ ಹುಸಿಯಾಗಿದೆ. ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ನಿರ್ಧಾರ ಮಾಡಿರೋ ರೆಡ್ಡಿ ಸದ್ಯ ಕುಟುಂಬದ ಜೊತೆಗೆ ಕಾಲ ಕಳೆಯುತ್ತಾರೆ ಅಂತ ತಿಳಿದು ಬಂದಿದೆ. 

ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?