ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

Suvarna News   | Asianet News
Published : Aug 20, 2021, 10:41 AM ISTUpdated : Aug 20, 2021, 11:07 AM IST

*  ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ
*  ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ರೆಡ್ಡಿ ನಿರ್ಧಾರ 
*  ಕುಟುಂಬದ ಜೊತೆಗೆ ಕಾಲ ಕಳೆಯಲಿರುವ ಜನಾರ್ದನ ರೆಡ್ಡಿ 

ಬಳ್ಳಾರಿ(ಆ.20):  ಸುಪ್ರೀಂಕೋರ್ಟ್ ಅನುಮತಿ ಕೊಟ್ರೂ‌ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗಿಂದು‌ ಬರುತ್ತಿಲ್ಲ. ಹೌದು, ಐದು ವರ್ಷಗಳ ವನವಾಸ ಅನುಭವಿಸಿರುವ ಜನಾರ್ದನ ರೆಡ್ಡಿ ಒಳ್ಳೆಯ ಮೂಹೂರ್ತ ಸ್ವಾಮೀಜಿಗಳ ಜೊತೆ ಸಮಾಲೋಚನೆ ಮಾಡಿದ ಬಳಿಕ ಬಳ್ಳಾರಿಗೆ ಬರುತ್ತಾರಂತೆ. ಹೀಗಾಗಿ ಈ ವರ್ಷವೂ ಜನಾರ್ದನ ರೆಡ್ಡಿ ‌ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ವಾತಾವರಣವಿಲ್ಲ. ಜನಾರ್ದನ ಇವತ್ತು ಬಳ್ಳಾರಿಗೆ ಬಂದೇ ಬರುತ್ತಾರೆ ಎನ್ನುವ ನಿರೀಕ್ಷೆ ನಿರೀಕ್ಷೆಯಾಗಿಯೇ ಉಳಿದಿದೆ. ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ ಇವತ್ತೂ ಕೂಡ ಹುಸಿಯಾಗಿದೆ. ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ನಿರ್ಧಾರ ಮಾಡಿರೋ ರೆಡ್ಡಿ ಸದ್ಯ ಕುಟುಂಬದ ಜೊತೆಗೆ ಕಾಲ ಕಳೆಯುತ್ತಾರೆ ಅಂತ ತಿಳಿದು ಬಂದಿದೆ. 

ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!