ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

Suvarna News   | Asianet News
Published : Aug 20, 2021, 10:41 AM ISTUpdated : Aug 20, 2021, 11:07 AM IST

*  ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ
*  ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ರೆಡ್ಡಿ ನಿರ್ಧಾರ 
*  ಕುಟುಂಬದ ಜೊತೆಗೆ ಕಾಲ ಕಳೆಯಲಿರುವ ಜನಾರ್ದನ ರೆಡ್ಡಿ 

ಬಳ್ಳಾರಿ(ಆ.20):  ಸುಪ್ರೀಂಕೋರ್ಟ್ ಅನುಮತಿ ಕೊಟ್ರೂ‌ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗಿಂದು‌ ಬರುತ್ತಿಲ್ಲ. ಹೌದು, ಐದು ವರ್ಷಗಳ ವನವಾಸ ಅನುಭವಿಸಿರುವ ಜನಾರ್ದನ ರೆಡ್ಡಿ ಒಳ್ಳೆಯ ಮೂಹೂರ್ತ ಸ್ವಾಮೀಜಿಗಳ ಜೊತೆ ಸಮಾಲೋಚನೆ ಮಾಡಿದ ಬಳಿಕ ಬಳ್ಳಾರಿಗೆ ಬರುತ್ತಾರಂತೆ. ಹೀಗಾಗಿ ಈ ವರ್ಷವೂ ಜನಾರ್ದನ ರೆಡ್ಡಿ ‌ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ವಾತಾವರಣವಿಲ್ಲ. ಜನಾರ್ದನ ಇವತ್ತು ಬಳ್ಳಾರಿಗೆ ಬಂದೇ ಬರುತ್ತಾರೆ ಎನ್ನುವ ನಿರೀಕ್ಷೆ ನಿರೀಕ್ಷೆಯಾಗಿಯೇ ಉಳಿದಿದೆ. ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ ಇವತ್ತೂ ಕೂಡ ಹುಸಿಯಾಗಿದೆ. ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ನಿರ್ಧಾರ ಮಾಡಿರೋ ರೆಡ್ಡಿ ಸದ್ಯ ಕುಟುಂಬದ ಜೊತೆಗೆ ಕಾಲ ಕಳೆಯುತ್ತಾರೆ ಅಂತ ತಿಳಿದು ಬಂದಿದೆ. 

ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!