ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

ಅನುಮತಿ ಕೊಟ್ರೂ‌ ಬಳ್ಳಾರಿಗೆ ಬಾರದ ಜನಾರ್ದನ ರೆಡ್ಡಿ..!

Suvarna News   | Asianet News
Published : Aug 20, 2021, 10:41 AM ISTUpdated : Aug 20, 2021, 11:07 AM IST

*  ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ
*  ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ರೆಡ್ಡಿ ನಿರ್ಧಾರ 
*  ಕುಟುಂಬದ ಜೊತೆಗೆ ಕಾಲ ಕಳೆಯಲಿರುವ ಜನಾರ್ದನ ರೆಡ್ಡಿ 

ಬಳ್ಳಾರಿ(ಆ.20):  ಸುಪ್ರೀಂಕೋರ್ಟ್ ಅನುಮತಿ ಕೊಟ್ರೂ‌ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗಿಂದು‌ ಬರುತ್ತಿಲ್ಲ. ಹೌದು, ಐದು ವರ್ಷಗಳ ವನವಾಸ ಅನುಭವಿಸಿರುವ ಜನಾರ್ದನ ರೆಡ್ಡಿ ಒಳ್ಳೆಯ ಮೂಹೂರ್ತ ಸ್ವಾಮೀಜಿಗಳ ಜೊತೆ ಸಮಾಲೋಚನೆ ಮಾಡಿದ ಬಳಿಕ ಬಳ್ಳಾರಿಗೆ ಬರುತ್ತಾರಂತೆ. ಹೀಗಾಗಿ ಈ ವರ್ಷವೂ ಜನಾರ್ದನ ರೆಡ್ಡಿ ‌ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ವಾತಾವರಣವಿಲ್ಲ. ಜನಾರ್ದನ ಇವತ್ತು ಬಳ್ಳಾರಿಗೆ ಬಂದೇ ಬರುತ್ತಾರೆ ಎನ್ನುವ ನಿರೀಕ್ಷೆ ನಿರೀಕ್ಷೆಯಾಗಿಯೇ ಉಳಿದಿದೆ. ಜನಾರ್ದನ ರೆಡ್ಡಿ ‌ನೋಡಬೇಕೆನ್ನುವ ಅಭಿಮಾನಿಗಳ ಕಾತರ ಇವತ್ತೂ ಕೂಡ ಹುಸಿಯಾಗಿದೆ. ಸದ್ಯ ಯಾವುದೇ ರಾಜಕೀಯ ‌ಚಟುವಟಿಕೆ ಮಾಡದಿರಲು‌‌ ನಿರ್ಧಾರ ಮಾಡಿರೋ ರೆಡ್ಡಿ ಸದ್ಯ ಕುಟುಂಬದ ಜೊತೆಗೆ ಕಾಲ ಕಳೆಯುತ್ತಾರೆ ಅಂತ ತಿಳಿದು ಬಂದಿದೆ. 

ವರಮಹಾಲಕ್ಷ್ಮೀ ಸಂಭ್ರಮದಲ್ಲಿ ಕೊರೋನಾ ಮರೆತ ಜನ : ಬಿತ್ತು ದಂಡ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!